ಬ್ರೇಕಿಂಗ್ ನ್ಯೂಸ್
14-06-22 01:09 pm HK News Desk ದೇಶ - ವಿದೇಶ
ಗುವಾಹಟಿ, ಜೂ 14: ಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ ಸಂಭವಿಸಿದ್ದು, ನಾಲ್ವರು ದುರ್ಮರಣ ಹೊಂದಿದ್ದಾರೆ. ಬೋರಗಾಂವ್ ಸಮೀಪದ ನಿಜಾರಪರ್ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ನಾಲ್ವರು ಜೀವಂತ ಸಮಾಧಿಯಾಗಿದ್ದಾರೆ. ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂ ಕುಸಿತವಾಗಿದೆ.
ಘಟನೆ ನಂತರ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿದ್ದ ನಾಲ್ಕು ಮೃತದೇಹಗಳನ್ನು ಹೊರಗೆ ತಂದಿದ್ದಾರೆ. ಮೃತಪಟ್ಟವರು ಈ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು, ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
![]()
ಭಾರೀ ಮಳೆಯಿಂದ ಮನೆ ಮುರಿದು ಬಿದ್ದಿದ್ದು, ಬೆಟ್ಟ ಕುಸಿತದಿಂದ ರಾಶಿ ರಾಶಿ ಮಣ್ಣು ಮನೆಯೊಳಗೆ ಬಂದಿದೆ. ಇದರಿಂದಾಗಿ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವುದಾಗಿ ಸಹಾಯಕ ಪೊಲೀಸ್ ಆಯುಕ್ತ ನಂದಿನಿ ಕಾಕಟಿ ಹೇಳಿದ್ದಾರೆ. ಅವಶೇಷಗಳಡಿ ಸಿಲುಕಿದ ನಾಲ್ಕು ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ ಎಂದು ಗುವಾಹಟಿ ಡಿಸಿಪಿ ನಬನೀತ್ ಮಹಾಂತ ತಿಳಿಸಿದ್ದಾರೆ.
Four people were killed in a landslide in the Boragaon area in Guwahati in the wee hours on June 14 after continuous rainfall.Police said the deceased were labourers engaged in construction works and they are believed to be from Dhubri and from Kokrajhar.“In the initial investigation, we come to know that three labourers were from Dhubri and one was from Kokrajhar. We need to see more to know under what circumstances, they had to die?” a police officer present at the spot told reporters.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 09:31 pm
HK News Staffer
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
ಡೊನಾಲ್ಡ್ ಟ್ರಂಪ್ ಕೊಂದವರಿಗೆ 10 ಮಿಲಿಯನ್ ಡಾಲರ್ ಬಹ...
18-07-26 12:48 pm
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 10:06 pm
HK News Staffer
ಮೈಸೂರು ; ಹೊಸ ಬದುಕಿನ ಕನಸು 15 ದಿನದಲ್ಲೇ ನುಚ್ಚುನ...
18-07-26 07:27 pm
ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 8 ಕಾರ್...
18-07-26 07:21 pm
ಸಂಪಾಜೆ ಮೀಸಲು ಅರಣ್ಯದಲ್ಲಿ ಕಾಡುಕೋಣ ಬೇಟೆ ; ತಡೆದು...
18-07-26 12:34 pm
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm