ಬ್ರೇಕಿಂಗ್ ನ್ಯೂಸ್
22-06-22 03:24 pm HK News Desk ದೇಶ - ವಿದೇಶ
ಕಾಬೂಲ್, ಜೂನ್ 22: ಪೂರ್ವ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, 900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪರ್ವತ ಶ್ರೇಣಿಗಳ ನಡುವೆ ಭೂಕಂಪದ ಕೇಂದ್ರ ಬಿಂದು ಇದ್ದು, ಬುಧವಾರ ನಸುಕಿನಲ್ಲಿ ಜನ ಎದ್ದೇಳುವ ಮೊದಲೇ ನೆಲ ಅದುರಿತ್ತು. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಕಂಪನ ಆಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
ಪಾಕಿಸ್ಥಾನ ಗಡಿಭಾಗದ ಖೋಸ್ಟ್ ನಗರಕ್ಕಿಂತ 44 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೇ ಕೇಂದ್ರ ಹೇಳಿದೆ. ವಿಪತ್ತು ನಿರ್ವಹಣಾ ಸಚಿವಾಲಯದ ಸಚಿವ ಮೌಲವಿ ಶರಫುದ್ದೀನ್ ಪ್ರಕಾರ, 920 ಮಂದಿ ಈವರೆಗೆ ಸಾವು ಕಂಡಿದ್ದಾರೆ. 610 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದ್ದು, ಮನೆ, ಗುಡಿಸಲುಗಳು ನೆಲಸಮವಾಗಿದ್ದು, ಜನರನ್ನು ಹುಡುಕಾಡುತ್ತಿದ್ದಾರೆ.
![]()
![]()
ತಾಲಿಬಾನ್ ಆಡಳಿತದಿಂದಾಗಿ ಅಫ್ಘಾನಿಸ್ತಾನದಲ್ಲಿ ತೀವ್ರ ಆಹಾರ ಕೊರತೆ ಎದುರಾಗಿದ್ದು, ಜನರು ಮೊದಲೇ ತತ್ರರಿಸಿ ಹೋಗಿದ್ದರು. ಇದರ ನಡುವೆ ಭೂಕಂಪ ಸಂಭವಿಸಿದ್ದು, ಅಫ್ಘಾನ್ ಸರಕಾರ ಇತರ ರಾಷ್ಟ್ರಗಳ ನೆರವು ಕೇಳಿದೆ. ರಾಜಧಾನಿ ಕಾಬೂಲ್ ನಲ್ಲಿ ನಿರಾಶ್ರಿತರು ಗುಂಪು ಗುಂಪಾಗಿ ಸೇರಿದ್ದು ಇನ್ನೂ ಅಲ್ಲಿಂದ ತೆರವುಗೊಂಡಿಲ್ಲ.
More than 900 people were killed and hundreds were injured after an earthquake of magnitude 6.1 struck Afghanistan early on Wednesday, reported AFP. The death toll was likely to rise as the information trickled in from remote mountain villages.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm