ಬ್ರೇಕಿಂಗ್ ನ್ಯೂಸ್
22-06-22 03:24 pm HK News Desk ದೇಶ - ವಿದೇಶ
ಕಾಬೂಲ್, ಜೂನ್ 22: ಪೂರ್ವ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, 900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪರ್ವತ ಶ್ರೇಣಿಗಳ ನಡುವೆ ಭೂಕಂಪದ ಕೇಂದ್ರ ಬಿಂದು ಇದ್ದು, ಬುಧವಾರ ನಸುಕಿನಲ್ಲಿ ಜನ ಎದ್ದೇಳುವ ಮೊದಲೇ ನೆಲ ಅದುರಿತ್ತು. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಕಂಪನ ಆಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
ಪಾಕಿಸ್ಥಾನ ಗಡಿಭಾಗದ ಖೋಸ್ಟ್ ನಗರಕ್ಕಿಂತ 44 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೇ ಕೇಂದ್ರ ಹೇಳಿದೆ. ವಿಪತ್ತು ನಿರ್ವಹಣಾ ಸಚಿವಾಲಯದ ಸಚಿವ ಮೌಲವಿ ಶರಫುದ್ದೀನ್ ಪ್ರಕಾರ, 920 ಮಂದಿ ಈವರೆಗೆ ಸಾವು ಕಂಡಿದ್ದಾರೆ. 610 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದ್ದು, ಮನೆ, ಗುಡಿಸಲುಗಳು ನೆಲಸಮವಾಗಿದ್ದು, ಜನರನ್ನು ಹುಡುಕಾಡುತ್ತಿದ್ದಾರೆ.
ತಾಲಿಬಾನ್ ಆಡಳಿತದಿಂದಾಗಿ ಅಫ್ಘಾನಿಸ್ತಾನದಲ್ಲಿ ತೀವ್ರ ಆಹಾರ ಕೊರತೆ ಎದುರಾಗಿದ್ದು, ಜನರು ಮೊದಲೇ ತತ್ರರಿಸಿ ಹೋಗಿದ್ದರು. ಇದರ ನಡುವೆ ಭೂಕಂಪ ಸಂಭವಿಸಿದ್ದು, ಅಫ್ಘಾನ್ ಸರಕಾರ ಇತರ ರಾಷ್ಟ್ರಗಳ ನೆರವು ಕೇಳಿದೆ. ರಾಜಧಾನಿ ಕಾಬೂಲ್ ನಲ್ಲಿ ನಿರಾಶ್ರಿತರು ಗುಂಪು ಗುಂಪಾಗಿ ಸೇರಿದ್ದು ಇನ್ನೂ ಅಲ್ಲಿಂದ ತೆರವುಗೊಂಡಿಲ್ಲ.
More than 900 people were killed and hundreds were injured after an earthquake of magnitude 6.1 struck Afghanistan early on Wednesday, reported AFP. The death toll was likely to rise as the information trickled in from remote mountain villages.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm