ಬ್ರೇಕಿಂಗ್ ನ್ಯೂಸ್
22-06-22 03:24 pm HK News Desk ದೇಶ - ವಿದೇಶ
ಕಾಬೂಲ್, ಜೂನ್ 22: ಪೂರ್ವ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ ಸಂಭವಿಸಿದ್ದು, 900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪರ್ವತ ಶ್ರೇಣಿಗಳ ನಡುವೆ ಭೂಕಂಪದ ಕೇಂದ್ರ ಬಿಂದು ಇದ್ದು, ಬುಧವಾರ ನಸುಕಿನಲ್ಲಿ ಜನ ಎದ್ದೇಳುವ ಮೊದಲೇ ನೆಲ ಅದುರಿತ್ತು. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಕಂಪನ ಆಗಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.
ಪಾಕಿಸ್ಥಾನ ಗಡಿಭಾಗದ ಖೋಸ್ಟ್ ನಗರಕ್ಕಿಂತ 44 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೇ ಕೇಂದ್ರ ಹೇಳಿದೆ. ವಿಪತ್ತು ನಿರ್ವಹಣಾ ಸಚಿವಾಲಯದ ಸಚಿವ ಮೌಲವಿ ಶರಫುದ್ದೀನ್ ಪ್ರಕಾರ, 920 ಮಂದಿ ಈವರೆಗೆ ಸಾವು ಕಂಡಿದ್ದಾರೆ. 610 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದ್ದು, ಮನೆ, ಗುಡಿಸಲುಗಳು ನೆಲಸಮವಾಗಿದ್ದು, ಜನರನ್ನು ಹುಡುಕಾಡುತ್ತಿದ್ದಾರೆ.
![]()
![]()
ತಾಲಿಬಾನ್ ಆಡಳಿತದಿಂದಾಗಿ ಅಫ್ಘಾನಿಸ್ತಾನದಲ್ಲಿ ತೀವ್ರ ಆಹಾರ ಕೊರತೆ ಎದುರಾಗಿದ್ದು, ಜನರು ಮೊದಲೇ ತತ್ರರಿಸಿ ಹೋಗಿದ್ದರು. ಇದರ ನಡುವೆ ಭೂಕಂಪ ಸಂಭವಿಸಿದ್ದು, ಅಫ್ಘಾನ್ ಸರಕಾರ ಇತರ ರಾಷ್ಟ್ರಗಳ ನೆರವು ಕೇಳಿದೆ. ರಾಜಧಾನಿ ಕಾಬೂಲ್ ನಲ್ಲಿ ನಿರಾಶ್ರಿತರು ಗುಂಪು ಗುಂಪಾಗಿ ಸೇರಿದ್ದು ಇನ್ನೂ ಅಲ್ಲಿಂದ ತೆರವುಗೊಂಡಿಲ್ಲ.
More than 900 people were killed and hundreds were injured after an earthquake of magnitude 6.1 struck Afghanistan early on Wednesday, reported AFP. The death toll was likely to rise as the information trickled in from remote mountain villages.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm