ಬ್ರೇಕಿಂಗ್ ನ್ಯೂಸ್
06-07-22 08:38 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 6: ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವರಾಗಿದ್ದ ಮುಕ್ತಾರ್ ಅಬ್ಬಾಸ್ ನಕ್ವಿ ಮತ್ತು ಆರ್ ಸಿಪಿ ಸಿಂಗ್ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರದ್ದೂ ರಾಜ್ಯಸಭಾ ಸ್ಥಾನದ ಅವಧಿ ಗುರುವಾರಕ್ಕೆ ಕೊನೆಗೊಳ್ಳುತ್ತದೆ. ಹಾಗಾಗಿ ಕಾನೂನು ಪ್ರಕಾರ ಸಚಿವ ಸಂಪುಟದಲ್ಲಿ ಮುಂದುವರಿಯಬಾರದು ಅನ್ನುವ ನಿಯಮದಂತೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
ನಕ್ವಿ ಅವರು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಮತ್ತು ಸಿಂಗ್ ಅವರು ಉಕ್ಕು ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಧಾನಿ ಮೋದಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ನಕ್ವಿ ಮತ್ತು ಸಿಂಗ್ ಅವರ ಕಾರ್ಯ ವೈಖರಿಯನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಆಮೂಲಕ ಅವರನ್ನು ಮತ್ತೆ ಸಚಿವ ಸ್ಥಾನದಲ್ಲಿ ಮುಂದುವರಿಸೋದಿಲ್ಲ ಅನ್ನುವ ಸುಳಿವನ್ನೂ ಕೊಟ್ಟಿದ್ದಾರೆ.



ಸಂಪುಟ ಸಭೆಯ ಬೆನ್ನಲ್ಲೇ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ನಕ್ವಿ ಅವರು ಅಲ್ಲಿ ಮಾತುಕತೆ ನಡೆಸಿ, ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕೆಲವು ಮಾಧ್ಯಮ ವರದಿಗಳ ಪ್ರಕಾರ, ಆಗಸ್ಟ್ ನಲ್ಲಿ ನಕ್ವಿ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ಅಥವಾ ರಾಜ್ಯಪಾಲರ ಹುದ್ದೆಗೆ ನೇಮಕ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಹಿಂದಿನಿಂದಲೂ ಆಡ್ವಾಣಿ ಆಪ್ತರಾಗಿ, ಆನಂತರವೂ ಮೋದಿ ಯುಗದಲ್ಲಿ ಬಿಜೆಪಿ ತತ್ವ ಸಿದ್ಧಾಂತಗಳ ಪರ ನಿಂತು ಕೇಂದ್ರದಲ್ಲಿ ಪಕ್ಷ ಅಥವಾ ಸರಕಾರದಲ್ಲಿ ಹುದ್ದೆ ಗಿಟ್ಟಿಸಿಕೊಂಡು ಬಂದ ಏಕೈಕ ಅಲ್ಪಸಂಖ್ಯಾತ ವ್ಯಕ್ತಿ ಮುಕ್ತಾರ್ ಅಬ್ಬಾಸ್ ನಕ್ವಿ.
Union ministers Mukhtar Abbas Naqvi and RCP Singh on Wednesday resigned from Prime Minister Narendra Modi's Cabinet.With their term as Rajya Sabha MPs set to end on Thursday,both ministers submitted their resignations to fulfil the constitutional obligation as they will cease to be parliamentarians from Friday.While Naqvi was in charge of the minority affairs ministry, Singh was the steel minister in the Modi 2.0 Cabinet.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm