ಬ್ರೇಕಿಂಗ್ ನ್ಯೂಸ್
01-10-20 03:50 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ,ಅ.1: ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಉತ್ತರಪ್ರದೇಶದ ಹಾಥರಸ್ ಜಿಲ್ಲೆಯತ್ತ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯನ್ನು ಪೊಲೀಸರು ತಡೆಹಿಡಿದರು. ಹೀಗಾಗಿ ಇವರಿಬ್ಬರು ದಿಲ್ಲಿ ಹಾಗೂ ಉತ್ತರಪ್ರದೇಶ ನಡುವಿನ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ತಮ್ಮ ಪ್ರಯಾಣ ಮುಂದುವರಿಸಿದರು.
ದಿಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದ ದಲಿತ ಯುವತಿಯನ್ನು ಉತ್ತರಪ್ರದೇಶ ಪೊಲೀಸರು ಬುಧವಾರ ರಾತ್ರಿ 2:30ರ ಸುಮಾರಿಗೆ ಅಂತ್ಯಕ್ರಿಯೆ ನಡೆಸಿದ್ದು ಇದು ಭಾರೀ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಾಯಕರ ಭೇಟಿಗೆ ಮೊದಲು ಸೆಕ್ಷನ್ 144ನ್ನು ಜಾರಿಗೊಳಿಸಿ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿರುವ ಉತ್ತರಪ್ರದೇಶದ ಆಡಳಿತವು ಕೊರೋನ ವೈರಸ್ಕಾರಣವನ್ನು ಮುಂದಿಟ್ಟುಕೊಂಡು ಗಡಿಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದೆ.
ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಳನ್ನು ತಡೆದು ಘೋಷಣೆಗಳನ್ನು ಕೂಗುತ್ತಿರುವ ನಡುವೆ ರಾಹುಲ್ ಹಾಗೂ ಪ್ರಿಯಾಂಕಾ ಅವರಿದ್ದ ವಾಹನವು ಗಡಿಯನ್ನು ದಾಟಿತು.ಆದರೆ, ಹಥ್ರಾಸ್ನಿಂದ 142 ಕಿ.ಮೀ.ದೂರದಲ್ಲಿರುವ ಗ್ರೇಟರ್ನೊಯ್ಡಾದಲ್ಲಿ ರಾಹುಲ್-ಪ್ರಿಯಾಂಕಾ ಅವರ ಬೆಂಗಾವಲು ಪಡೆ ವಾಹನವನ್ನು ತಡೆಯಲಾಯಿತು. ರಾಹುಲ್ ಹಾಗೂ ಪ್ರಿಯಾಂಕಾ ವಾಹನದಿಂದ ಕೆಳಗಿಳಿದು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸುತ್ತಾ ಹಥ್ರಾಸ್ನತ್ತ ಹೆಜ್ಜೆ ಹಾಕುತ್ತಿದ್ದಾರೆ.
ಸೆಪ್ಟಂಬರ್ 1ರಿಂದ ನಿರ್ಬಂಧಗಳು ಜಾರಿಯಾಗಿದ್ದು, ಅದು ಅಕ್ಟೋಬರ್ 31ರ ತನಕ ವಿಸ್ತರಿಸಲಾಗಿದೆ ಎಂದು ಯು.ಪಿ. ಅಧಿಕಾರಿಗಳು ತಿಳಿಸಿದ್ದಾರೆ.
16-03-25 12:11 pm
Bangalore Correspondent
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 02:05 pm
Mangalore Correspondent
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm