ಬ್ರೇಕಿಂಗ್ ನ್ಯೂಸ್
01-10-20 03:50 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ,ಅ.1: ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಉತ್ತರಪ್ರದೇಶದ ಹಾಥರಸ್ ಜಿಲ್ಲೆಯತ್ತ ತೆರಳುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರ ಬೆಂಗಾವಲು ಪಡೆಯನ್ನು ಪೊಲೀಸರು ತಡೆಹಿಡಿದರು. ಹೀಗಾಗಿ ಇವರಿಬ್ಬರು ದಿಲ್ಲಿ ಹಾಗೂ ಉತ್ತರಪ್ರದೇಶ ನಡುವಿನ ಹೆದ್ದಾರಿಯಲ್ಲಿ ಕಾಲ್ನಡಿಗೆಯಲ್ಲಿ ತಮ್ಮ ಪ್ರಯಾಣ ಮುಂದುವರಿಸಿದರು.
ದಿಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದ ದಲಿತ ಯುವತಿಯನ್ನು ಉತ್ತರಪ್ರದೇಶ ಪೊಲೀಸರು ಬುಧವಾರ ರಾತ್ರಿ 2:30ರ ಸುಮಾರಿಗೆ ಅಂತ್ಯಕ್ರಿಯೆ ನಡೆಸಿದ್ದು ಇದು ಭಾರೀ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಾಯಕರ ಭೇಟಿಗೆ ಮೊದಲು ಸೆಕ್ಷನ್ 144ನ್ನು ಜಾರಿಗೊಳಿಸಿ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿರುವ ಉತ್ತರಪ್ರದೇಶದ ಆಡಳಿತವು ಕೊರೋನ ವೈರಸ್ಕಾರಣವನ್ನು ಮುಂದಿಟ್ಟುಕೊಂಡು ಗಡಿಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದೆ.

ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಳನ್ನು ತಡೆದು ಘೋಷಣೆಗಳನ್ನು ಕೂಗುತ್ತಿರುವ ನಡುವೆ ರಾಹುಲ್ ಹಾಗೂ ಪ್ರಿಯಾಂಕಾ ಅವರಿದ್ದ ವಾಹನವು ಗಡಿಯನ್ನು ದಾಟಿತು.ಆದರೆ, ಹಥ್ರಾಸ್ನಿಂದ 142 ಕಿ.ಮೀ.ದೂರದಲ್ಲಿರುವ ಗ್ರೇಟರ್ನೊಯ್ಡಾದಲ್ಲಿ ರಾಹುಲ್-ಪ್ರಿಯಾಂಕಾ ಅವರ ಬೆಂಗಾವಲು ಪಡೆ ವಾಹನವನ್ನು ತಡೆಯಲಾಯಿತು. ರಾಹುಲ್ ಹಾಗೂ ಪ್ರಿಯಾಂಕಾ ವಾಹನದಿಂದ ಕೆಳಗಿಳಿದು ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸುತ್ತಾ ಹಥ್ರಾಸ್ನತ್ತ ಹೆಜ್ಜೆ ಹಾಕುತ್ತಿದ್ದಾರೆ.
ಸೆಪ್ಟಂಬರ್ 1ರಿಂದ ನಿರ್ಬಂಧಗಳು ಜಾರಿಯಾಗಿದ್ದು, ಅದು ಅಕ್ಟೋಬರ್ 31ರ ತನಕ ವಿಸ್ತರಿಸಲಾಗಿದೆ ಎಂದು ಯು.ಪಿ. ಅಧಿಕಾರಿಗಳು ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm