ಬ್ರೇಕಿಂಗ್ ನ್ಯೂಸ್
15-07-22 09:15 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 15: ಮದುವೆಯಾಗುತ್ತೇನೆಂದು ದೈಹಿಕ ಸಂಪರ್ಕ ಬೆಳೆಸಿ 14 ಬಾರಿ ಅಬಾರ್ಶನ್ ಮಾಡಿಸಿದ್ದಕ್ಕಾಗಿ 33 ವರ್ಷದ ಮಹಿಳೆಯೊಬ್ಬರು ತನ್ನ ಬಗ್ಗೆಯೇ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಜೈಟ್ ಪುರ್ ಎಂಬಲ್ಲಿ ನಡೆದಿದೆ.
ಈ ಬಗ್ಗೆ ಡೆತ್ ನೋಟ್ ಸಿಕ್ಕಿದ್ದು, ಮಹಿಳೆ ತನ್ನ ಸಾವಿನ ಕಾರಣವನ್ನು ಬರೆದಿಟ್ಟಿದ್ದಾಳೆ. ಯುವಕನೊಬ್ಬ ತನ್ನನ್ನು ಮದುವೆಯಾಗುತ್ತೇನೆಂದು ಹೇಳಿ ದೈಹಿಕ ಸಂಪರ್ಕ ನಡೆಸಿದ್ದ. ಗರ್ಭವತಿಯಾದ ವೇಳೆ 14 ಬಾರಿ ತನಗೆ ಅಬಾರ್ಶನ್ ಮಾಡಿಸಿದ್ದಾನೆ. ಆದರೆ ಇತ್ತೀಚೆಗೆ ಮದುವೆಗೆ ನಿರಾಕರಿಸಿದ್ದು, ಇನ್ನು ಬದುಕುವುದಿಲ್ಲ ಎಂದು ಸಾವಿಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
ಸಾಫ್ಟ್ ವೇರ್ ಉದ್ಯೋಗಿಯಾಗಿರುವ ಯುವಕನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮಹಿಳೆಗೆ ಈ ಹಿಂದೆ ಬೇರೆ ಮದುವೆಯಾಗಿದ್ದು ಆತನನ್ನು ಬಿಟ್ಟು ಒಬ್ಬಂಟಿಯಾಗಿಯೇ ವಾಸವಿದ್ದಳು. ಈ ನಡುವೆ, ಸಾಫ್ಟ್ ವೇರ್ ಉದ್ಯೋಗಿ ಗೆಳೆತನವಾಗಿದ್ದು, ಮದುವೆಯಾಗುವುದಾಗಿ ಹೇಳಿ ಸಂಬಂಧ ಬೆಳೆಸಿದ್ದ. ಆದರೆ ಪ್ರತಿ ಬಾರಿ ಅಬಾರ್ಶನ್ ಮಾಡಿಸಿ ವಂಚನೆ ಮಾಡಿದ್ದಾನೆಂದು ಆಕೆ ಮರಣ ಪತ್ರದಲ್ಲಿ ದೂರಿದ್ದಾಳೆ.
A 33-year-old woman killed herself after being allegedly forced to undergo abortions nearly 14 times by her live-in partner in Delhi. The police claimed that the victim died by suicide in the Jaitpur area of Southeast Delhi on July 5.The police found a suicide note from the house which revealed that she was in a relationship with a man who indulged in a physical relationship with her on the pretext of getting married.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm