ಬ್ರೇಕಿಂಗ್ ನ್ಯೂಸ್
16-07-22 09:26 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 16: ಸುಂಟರಗಾಳಿಗೆ ತೆಂಗಿನ ಮರ ಮುರಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಬಂದ್ಯೋಡು ಬಳಿಯ ಕಯ್ಯಾರಿನಲ್ಲಿ ನಡೆದಿದೆ.
ದೈಜಿ ವರ್ಲ್ಡ್ ವಾಹಿನಿಯ ಕಾಸರಗೋಡು ವರದಿಗಾರ ಸ್ಟೀಫನ್ ಕ್ರಾಸ್ತಾ ಅವರ ಪುತ್ರ ಶಾನ್ ಅರೋನ್ ಕ್ರಾಸ್ತಾ (13) ಮೃತ ಬಾಲಕ. ಶನಿವಾರ ಮಧ್ಯಾಹ್ನ ಕಯ್ಯಾರದ ಮನೆಯಲ್ಲಿದ್ದಾಗ ತೆಂಗಿನ ಮರ ಬಿರುಗಾಳಿಗೆ ಉರುಳಿದ್ದು ಮನೆ ಅಂಗಳದಲ್ಲಿದ್ದ ಬಾಲಕನ ಮೇಲೆ ಬಿದ್ದಿದೆ.
ಶಾನ್ ಕ್ರಾಸ್ತಾ, ಕಯ್ಯಾರ ಡಾನ್ ಬೋಸ್ಕೋ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿದ್ದು ಬಾಲಕನ ಸಾವು ಆಸುಪಾಸಿನಲ್ಲಿ ಜನರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
In an unfortunate incident, a 13-year-old boy died after coconut tree fell on him due to heavy winds on July 16 afternoon. The deceased is Shaun Aaron Crasta, a resident of Kayyar in Bandiyod. He was pursuing his education in the seventh standard at Don Bosco AUP School, Kayyar.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm