ಬ್ರೇಕಿಂಗ್ ನ್ಯೂಸ್
16-07-22 09:26 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 16: ಸುಂಟರಗಾಳಿಗೆ ತೆಂಗಿನ ಮರ ಮುರಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಬಂದ್ಯೋಡು ಬಳಿಯ ಕಯ್ಯಾರಿನಲ್ಲಿ ನಡೆದಿದೆ.
ದೈಜಿ ವರ್ಲ್ಡ್ ವಾಹಿನಿಯ ಕಾಸರಗೋಡು ವರದಿಗಾರ ಸ್ಟೀಫನ್ ಕ್ರಾಸ್ತಾ ಅವರ ಪುತ್ರ ಶಾನ್ ಅರೋನ್ ಕ್ರಾಸ್ತಾ (13) ಮೃತ ಬಾಲಕ. ಶನಿವಾರ ಮಧ್ಯಾಹ್ನ ಕಯ್ಯಾರದ ಮನೆಯಲ್ಲಿದ್ದಾಗ ತೆಂಗಿನ ಮರ ಬಿರುಗಾಳಿಗೆ ಉರುಳಿದ್ದು ಮನೆ ಅಂಗಳದಲ್ಲಿದ್ದ ಬಾಲಕನ ಮೇಲೆ ಬಿದ್ದಿದೆ.

ಶಾನ್ ಕ್ರಾಸ್ತಾ, ಕಯ್ಯಾರ ಡಾನ್ ಬೋಸ್ಕೋ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿದ್ದು ಬಾಲಕನ ಸಾವು ಆಸುಪಾಸಿನಲ್ಲಿ ಜನರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
In an unfortunate incident, a 13-year-old boy died after coconut tree fell on him due to heavy winds on July 16 afternoon. The deceased is Shaun Aaron Crasta, a resident of Kayyar in Bandiyod. He was pursuing his education in the seventh standard at Don Bosco AUP School, Kayyar.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm