ಬ್ರೇಕಿಂಗ್ ನ್ಯೂಸ್
17-07-22 11:10 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 17 : ಜುಲೈ 18 ರಿಂದ ದಿನಬಳಕೆಯ ವಿವಿಧ ವಸ್ತಗಳು ಮತ್ತು ಹಲವು ಅವಶ್ಯಕ ಸೇವೆಗಳ ಮೇಲೆ ಜಿ ಎಸ್ಟಿ ತೆರಿಗೆ ವಿಧಿಸಲು ಕೇಂದ್ರ ಸರಕಾರ ಮುಂದಾಗಿದೆ. ಆಹಾರ ಪದಾರ್ಥಗಳಿಂದ ಹಿಡಿದು ಬಟ್ಟೆ ಬರೆಗಳ ಮೇಲೂ ಹೆಚ್ಚುವರಿ ಜಿ ಎಸ್ ಟಿ ವಿಧಿಸಲಾಗ್ತದೆ. ಹೀಗಾಗಿ ಜನಸಾಮಾನ್ಯರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.
ಪ್ಯಾಕ್ ಮಾಡಿದ ಮೀನು, ಮಾಂಸ, ಮೊಸರು, ಜೇನುತುಪ್ಪ, ಬೆಲ್ಲ, ಒಣಗಿಸಿದ ತರಕಾರಿ, ಗೋಧಿ, ಇತರೆ ಧಾನ್ಯಗಳು, ಮಂಡಕ್ಕಿ, ಸಾವಯವ ಗೊಬ್ಬರ, ಪ್ಯಾಕ್ ಮಾಡಿದ ಬ್ರಾಂಡೆಡ್ ಭೂಪಟ, ಚಾರ್ಟ್ , ಅಟ್ಲಾಸ್ , ಸೋಲಾರ್ ವಾಟರ್ ಹೀಟರ್, ಮುದ್ರಣ, ಬರ ಚಿತ್ರಕಲೆಯ ಇಂಕ್, ಎಲ್ ಇಡಿ ಬಲ್ಬ್, ಎಲ್ ಇಡಿ ಲ್ಯಾಪ್ ಟಾಪ್ ದರ ಹೆಚ್ಚಲಿದೆ.
ಚರ್ಮದ ಸಿದ್ಧ ಉತ್ಪನ್ನಗಳು, ಟೈಲರಿಂಗ್ , ಜವಳಿ ಸೇವೆಗಳು, ಅಂಚೆ ಇಲಾಖೆ, ಬುಕ್ ಪೋಸ್ಟ್, 10 ಗ್ರಾಂಗಿಂತ ಕಡಿಮೆ ಇರುವ ಲಕೋಟೆ, ಚೆಕ್ ಬುಕ್, ನಿತ್ಯದ ಬಾಡಿಗೆ 1000 ರೂ.ಗಿಂತ ಕಡಿಮೆ ಇರುವ ಹೋಟೆಲ್ ಕೊಠಡಿಗಳಿಗೂ ಇನ್ನು ಶೇ.12ರಷ್ಟು ತೆರಿಗೆ ಜಾರಿ.
- ದಿನಕ್ಕೆ 5000 ರು.ಗಿಂತ ಹೆಚ್ಚಿನ ಬಾಡಿಗೆ ವಿಧಿಸುವ ಸಾರ್ವಜನಿಕ ಧಾರ್ಮಿಕ ಕೇಂದ್ರಗಳು, ಮಾಸಿಕ 2500 ರು.ಗಿಂತ ಹೆಚ್ಚಿನ ಬಾಡಿಗೆ ಇರುವ ವಾಣಿಜ್ಯ ಮಳಿಗೆಗಳಿಗೂ ಜಿ ಎಸ್ ಟಿ ಜಾರಿಯಾಗಲಿದೆ. ವಸತಿ ಉದ್ದೇಶಕ್ಕಾಗಿ ಉದ್ಯಮ ಸಂಸ್ಥೆಗಳು, ವಸತಿ ಕಟ್ಟಡಗಳನ್ನು ಬಾಡಿಗೆಗಾಗಿ ನೀಡಿದ್ದರೆ ಅದಕ್ಕೆ ಈವರೆಗೆ ಇದ್ದ ವಿನಾಯಿತಿ ರದ್ದಾಗಲಿದೆ.
ಬ್ಲಡ್ ಬ್ಯಾಂಕ್ಗಳಿಗೆ ನೀಡಲಾಗಿದ್ದ ತೆರಿಗೆ ವಿನಾಯ್ತಿಯೂ ರದ್ದುಪಡಿಸಲಾಗಿದೆ. ಈಗಾಗಲೇ ಪ್ರತಿ ವಸ್ತುವಿನ ಬೆಲೆ ದುಬಾರಿಯಾಗಿದೆ. ಇನ್ನು ಸೋಮವಾರದಿಂದ ಎಲ್ಲ ವಸ್ತುಗಳ ಬೆಲೆ ಇನ್ನಷ್ಟು ಗಗನಕ್ಕೇರಲಿದೆ. ಹೀಗಾಗಿ ಜನರು ಕಂಗಾಲಾಗಿದ್ದು, ಅಸಾಮಾಧಾನ ಹೊರಹಾಕ್ತಿದ್ದಾರೆ.
From next week, several household items including hotels and bank services among other things, will get costlier after the GST rates were hiked for several items in the 47th Goods and Services Tax meeting in Chandigarh last month. The GST rate hike on these items will be implemented from Monday, July 18, after which the common man will have to pay extra to buy day to day items, further increasing their kitchen budget. Products like curd, lassi, buttermilk, paneer, wheat, rice etc which are pre-packaged and labelled, will attract a GST of 5% from 18 July.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm