ಬ್ರೇಕಿಂಗ್ ನ್ಯೂಸ್
18-07-22 12:31 pm HK News Desk ದೇಶ - ವಿದೇಶ
ಭೂಪಾಲ್, ಜುಲೈ 18: ಮಹಾರಾಷ್ಟ್ರ ಸರ್ಕಾರದ ರಾಜ್ಯ ರಸ್ತೆ ಸಾರಿಗೆ ಬಸ್ಸು ಮಧ್ಯಪ್ರದೇಶದ ಧರ್ ಎಂಬಲ್ಲಿ ನರ್ಮದಾ ನದಿಗೆ ಉರುಳಿ, 13 ಮಂದಿ ಮೃತಪಟ್ಟ ಘಟನೆ ನಡೆದಿದೆ.
ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ನರ್ಮದಾ ನದಿಯ ಸೇತುವೆ ಮೇಲೆ ಬಸ್ ಸಂಚರಿಸುತ್ತಿದ್ದಾಗ ನದಿಗೆ ಉರುಳಿತು. ಸುಮಾರು 100 ಅಡಿ ಎತ್ತರದಿಂದ ಬಸ್ಸು ನದಿಗೆ ಬಿದ್ದಿದೆ. ನದಿಯಲ್ಲಿ ಪ್ರವಾಹದ ಸೆಳೆತ ಹೆಚ್ಚಾಗಿದ್ದ ಕಾರಣ 9 ಶವಗಳು ಕೊಚ್ಚಿ ಹೋಗಿವೆ. ಧಮ್ನೊದ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.

![]()
ಅಪಘಾತದಲ್ಲಿ ಮೃತಪಟ್ಟಿರುವವರ ನಿಖರ ಸಂಖ್ಯೆ ನಮಗೆ ತಿಳಿದಿಲ್ಲ. ಬಸ್ಸು ಪೂರ್ಣ ಪ್ರಮಾಣದಲ್ಲಿ ನದಿಯಲ್ಲಿ ಮುಳುಗಿತ್ತು. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಸೆಳೆತ ತೀವ್ರವಾಗಿದೆ. ಬಹುತೇಕ ಪ್ರಯಾಣಿಕರು ಮೃತಪಟ್ಟಿರಬಹುದು ಎಂದು ಪೊಲೀಸ್ ಅಧಿಕಾರಿ ರಾಜ್ಕುಮಾರ್ ಯಾದವ್ ತಿಳಿಸಿದ್ದಾರೆ.

ಈ ಬಸ್ಸು ಮಹಾರಾಷ್ಟ್ರದ ಇಂದೋರ್ನಿಂದ ಪುಣೆಗೆ ತೆರಳುತ್ತಿತ್ತು. ಈ ವೇಳೆ ಸೇತುವೆಯ ತಡೆಗೋಡೆಗೆ ಗುದ್ದಿ ನದಿಗೆ ಉರುಳಿದೆ. ಬಸ್ಸನ್ನು ಮೇಲೆತ್ತಲು ಕ್ರೇನ್ ಸೇರಿದಂತೆ ಅಗತ್ಯ ಯಂತ್ರೋಪಕರಣಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ಧಾವಿಸಿದೆ. ಸ್ಥಳೀಯ ಮೀನುಗಾರರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಇಂದೋರ್ ಮತ್ತು ಧರ್ ನಗರಗಳಿಂದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
Thirteen people have died after a Maharashtra government bus plunged into river Narmada in Madhya Pradesh today. 15 have been rescued. The bus, which was headed to Pune from Indore, skidded off a slippery road and fell into the river after breaking the railing off a bridge in Khalghat area of Madhya Pradesh's Dhar district on the Agra-Mumbai Highway.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm