ಬ್ರೇಕಿಂಗ್ ನ್ಯೂಸ್
18-07-22 12:31 pm HK News Desk ದೇಶ - ವಿದೇಶ
ಭೂಪಾಲ್, ಜುಲೈ 18: ಮಹಾರಾಷ್ಟ್ರ ಸರ್ಕಾರದ ರಾಜ್ಯ ರಸ್ತೆ ಸಾರಿಗೆ ಬಸ್ಸು ಮಧ್ಯಪ್ರದೇಶದ ಧರ್ ಎಂಬಲ್ಲಿ ನರ್ಮದಾ ನದಿಗೆ ಉರುಳಿ, 13 ಮಂದಿ ಮೃತಪಟ್ಟ ಘಟನೆ ನಡೆದಿದೆ.
ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ನರ್ಮದಾ ನದಿಯ ಸೇತುವೆ ಮೇಲೆ ಬಸ್ ಸಂಚರಿಸುತ್ತಿದ್ದಾಗ ನದಿಗೆ ಉರುಳಿತು. ಸುಮಾರು 100 ಅಡಿ ಎತ್ತರದಿಂದ ಬಸ್ಸು ನದಿಗೆ ಬಿದ್ದಿದೆ. ನದಿಯಲ್ಲಿ ಪ್ರವಾಹದ ಸೆಳೆತ ಹೆಚ್ಚಾಗಿದ್ದ ಕಾರಣ 9 ಶವಗಳು ಕೊಚ್ಚಿ ಹೋಗಿವೆ. ಧಮ್ನೊದ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟಿರುವವರ ನಿಖರ ಸಂಖ್ಯೆ ನಮಗೆ ತಿಳಿದಿಲ್ಲ. ಬಸ್ಸು ಪೂರ್ಣ ಪ್ರಮಾಣದಲ್ಲಿ ನದಿಯಲ್ಲಿ ಮುಳುಗಿತ್ತು. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಸೆಳೆತ ತೀವ್ರವಾಗಿದೆ. ಬಹುತೇಕ ಪ್ರಯಾಣಿಕರು ಮೃತಪಟ್ಟಿರಬಹುದು ಎಂದು ಪೊಲೀಸ್ ಅಧಿಕಾರಿ ರಾಜ್ಕುಮಾರ್ ಯಾದವ್ ತಿಳಿಸಿದ್ದಾರೆ.
ಈ ಬಸ್ಸು ಮಹಾರಾಷ್ಟ್ರದ ಇಂದೋರ್ನಿಂದ ಪುಣೆಗೆ ತೆರಳುತ್ತಿತ್ತು. ಈ ವೇಳೆ ಸೇತುವೆಯ ತಡೆಗೋಡೆಗೆ ಗುದ್ದಿ ನದಿಗೆ ಉರುಳಿದೆ. ಬಸ್ಸನ್ನು ಮೇಲೆತ್ತಲು ಕ್ರೇನ್ ಸೇರಿದಂತೆ ಅಗತ್ಯ ಯಂತ್ರೋಪಕರಣಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ಧಾವಿಸಿದೆ. ಸ್ಥಳೀಯ ಮೀನುಗಾರರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಇಂದೋರ್ ಮತ್ತು ಧರ್ ನಗರಗಳಿಂದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
Thirteen people have died after a Maharashtra government bus plunged into river Narmada in Madhya Pradesh today. 15 have been rescued. The bus, which was headed to Pune from Indore, skidded off a slippery road and fell into the river after breaking the railing off a bridge in Khalghat area of Madhya Pradesh's Dhar district on the Agra-Mumbai Highway.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm