ಬ್ರೇಕಿಂಗ್ ನ್ಯೂಸ್
18-07-22 03:31 pm HK News Desk ದೇಶ - ವಿದೇಶ
ಬೀಜಿಂಗ್, ಜುಲೈ 18: ಚೀನಾದ ನೈಋತ್ಯ ಹಾಗೂ ವಾಯವ್ಯ ಭಾಗಗಳಲ್ಲಿ ಪ್ರವಾಹ ಉಂಟಾಗಿದ್ದು, ಇಲ್ಲಿಯವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನೆರೆಯಿಂದಾಗಿ ಪರದಾಡುವಂತಾಗಿದ್ದು, ಅವರನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ಚೀನಾದ ನೈಋತ್ಯ ಭಾಗದ ಸಿಂಚುವಾನ್ನಲ್ಲಿ ಧಾರಾಕಾರ ಮಳೆಯಿಂದಾಗಿ ಹಠಾತ್ತನೆಯ ಪ್ರವಾಹ ಉಂಟಾಗಿದೆ. ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ನೆರೆ ಪೀಡಿತ ಪ್ರದೇಶದಿಂದ ಸುಮಾರು 1,300 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇದರ ನಡುವೆಯೇ ವಾಯುವ್ಯ ಭಾಗದ ಲಾಂಗ್ನಾನ್ ನಗರದಲ್ಲಿ ಪ್ರವಾಹದಿಂದಾಗಿ 6 ಜನ ಸಾವನ್ನಪ್ಪಿದ್ದು, 3,000 ಜನರನ್ನು ಸ್ಥಳಾಂತರಿಸಲಾಗಿದೆ. ಕಳೆದ ಒಂದೂವರೆ ದಿನದಲ್ಲಿ 98.9 ಮಿ.ಮೀ ನಷ್ಟು ಮಳೆಯಾಗಿದೆ ಎಂದು ತಿಳಿಸಿವೆ.
ಪೂರ್ವದ ಝೆಜಿಯಾಂಗ್, ಶಾಂಘೈ ನಗರ ಸೇರಿದಂತೆ ಚೀನಾದ ಕೆಲವು ಭಾಗಗಳಲ್ಲಿ ತಾಪದ ವಾತಾವರಣದ ನಡುವೆಯೂ ಮಳೆ ಬರುತ್ತಿದೆ. ಕಳೆದ ವಾರ 42 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಏರಿಕೆಯಾಗಿದೆ ಎನ್ನಲಾಗಿದೆ.
ಹವಾಮಾನ ಬದಲಾವಣೆಯಿಂದಾಗಿ ಇಂತಹ ವೈಪರೀತ್ಯಗಳು ಹೆಚ್ಚು ಸಂಭವಿಸುತ್ತಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಬೆಚ್ಚಗಿನ ಗಾಳಿ ಹೆಚ್ಚು ನೀರನ್ನು ಸಂಗ್ರಹಿಸುತ್ತದೆ. ಅದು ಬಿಡುಗಡೆಯಾದಾಗ ದೊಡ್ಡ ಮಟ್ಟದಲ್ಲಿ ಮೇಘಸ್ಫೋಟಗಳಾಗುತ್ತವೆ ಎಂದಿದ್ದಾರೆ.
Flash floods in southwest and northwest China have left at least a dozen dead and put thousands of others in harm's way, state media reported Sunday.In the southwestern province of Sichuan, at least six people have died and another 12 are missing after torrential rain triggered flash floods, state-owned news outlet CGTN reported.Some 1,300 people had been evacuated as of Saturday, the report said.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm