ಬ್ರೇಕಿಂಗ್ ನ್ಯೂಸ್
02-10-20 02:36 pm Headline Karnataka News Network ದೇಶ - ವಿದೇಶ
ತುಮಕೂರು, ಅಕ್ಟೋಬರ್ 2: ಬೆಂಗಳೂರಿನ ಆರ್.ಆರ್.ನಗರದ ಉಪ ಚುನಾವಣೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ದಿ. ಡಿ.ಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡುವ ವಿಚಾರ ಕೇಳಿದ ಡಿ.ಕೆ ರವಿ ತಾಯಿ ಕೆಂಡಾಮಂಡಲ ಆಗಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ ರವಿ ತಾಯಿ ಗೌರಮ್ಮ, ತನ್ನ ಸೊಸೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗನ ಜೊತೆ ಅವಳೂ ಹೋಗಿಬಿಟ್ಲು ಅಂತಾ ತಿಳಿದುಕೊಂಡಿದ್ದೇನೆ. ನನ್ನ ಮಗನ ಹೆಸರಲ್ಲಿ ಸಿಕ್ಕಿದ ದುಡ್ಡಲ್ಲಿ ಒಂದು ರೂಪಾಯಿ ನಮ್ಮ ಕಷ್ಟಕ್ಕೆ ಕೊಡಲಿಲ್ಲಾ.. ಲೋಫರ್ ಅವ್ಳು,ನನ್ನ ಮಗನ ಹೆಸರೇಳಿಕೊಂಡು ಯಾಕೆ ಚುನಾವಣೆಗೆ ನಿಂತ್ಕೋಬೇಕು..
ಅವತ್ತು ಮಣ್ಣಲ್ಲಿ ಬಿಸಾಕಿ ಹೋದೋಳು ಇವತ್ತಿನವರೆಗೂ ಬಂದಿಲ್ಲಾ.. ಡಿ.ಕೆ ರವಿ ಹೆಂಡ್ತಿ ಅನ್ನೋ ಯೋಗ್ಯತೆ ಆವಾಗಲೇ ಕಳೆದುಕೊಂಡಿದ್ದಾಳೆ. ನನ್ನ ಕಣ್ಣೆದುರೇ ಅವ್ಳ ಅಪ್ಪ ಅಮ್ಮನೂ ನನ್ ಹಾಗೇ ಯಾವಾಗ್ ಆಗ್ತಾರೆ ಕಾಯ್ತಾ ಇದ್ದೀನಿ.. ಅಂತಾ ಹೇಳಿದ್ದಾರೆ.

ಇನ್ನು ಆಕೆ ಚುನಾವಣೆ ಬೇಕಾದ್ರೆ ನಿಂತ್ಕೊಳಲಿ. ಆದರೆ, ಚುನಾವಣೆ ನಿಂತ್ಕೊಂಡ್ರೆ ನನ್ನ ಮಗನ ಹೆಸ್ರು, ಪೋಟೋ ಹಾಕಬಾರದು.. ಹಾಕಿದ್ದು ಕಂಡ್ರೇ ನಾನೇ ಹುಡುಗ್ರನ್ನ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿಸ್ತೀನಿ.. ನಾನು ಕಷ್ಟಪಟ್ಟು ಓದ್ಸಿದ್ರೇ, ನನ್ನ ಮಗನ ದುಡ್ಡೆಲ್ಲಾ ನುಂಗಿ ನೀರು ಕುಡಿದ್ಲು.. ಇವಳು ಯಾಕೆ ನನ್ಮಗನ ಹೆಸರು ಹೇಳಿ ಚುನಾವಣೆ ನಿಂತ್ಕೋಬೇಕು ಅಂತ ಸೊಸೆ ಕುಸುಮಾ ವಿರುದ್ಧ ಡಿಕೆ ರವಿ ತಾಯಿ ಗೌರಮ್ಮ ವಾಗ್ದಾಳಿ ನಡೆಸಿದ್ದಾರೆ.
video
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm