ಬ್ರೇಕಿಂಗ್ ನ್ಯೂಸ್
20-07-22 10:49 pm HK News Desk ದೇಶ - ವಿದೇಶ
ಕೋಲ್ಕತ್ತಾ, ಜುಲೈ 20 : 1988 ರ ಮೋಟಾರು ವಾಹನ ಕಾಯ್ದೆಯಡಿ ಒಬ್ಬ ಪೊಲೀಸ್ ಅಧಿಕಾರಿ ಯಾವುದೇ ವ್ಯಕ್ತಿಯ ಚಾಲನಾ ಪರವಾನಗಿಯನ್ನು ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಹೇಳಿದೆ.
ಪೊಲೀಸರು ಡ್ರೈವಿಂಗ್ ಲೈಸೆನ್ಸ್ ವಶಕ್ಕೆ ಪಡೆದು ಪರವಾನಗಿ ಪ್ರಾಧಿಕಾರಕ್ಕೆ ಕಳುಹಿಸಿಕೊಡಬೇಕು. ಅದನ್ನು ಅಮಾನತು ಮಾಡುವ ಅಧಿಕಾರ ಪೊಲೀಸರಿಗೆ ಇರುವುದಿಲ್ಲ ಎಂದು ತೀರ್ಪು ಅಭಿಪ್ರಾಯ ಪಟ್ಟಿದೆ. ಅತಿ ವೇಗದ ಕಾರು ಚಾಲನೆಗಾಗಿ ನೋಟಿಸ್ ಪಡೆದಿದ್ದ ಎರಡು ವಾರದಲ್ಲಿ ಮತ್ತೊಮ್ಮೆ ಅಂತಹದ್ದೇ ಪ್ರಕರಣದಲ್ಲಿ ಸಿಲುಕಿದ್ದಕ್ಕಾಗಿ ಮಹಿಳೆಯೊಬ್ಬರ ಡ್ರೈವಿಂಗ್ ಲೈಸೆನ್ಸನ್ನು ಪೊಲೀಸರು ಅಮಾನತು ಮಾಡಿದ್ದರು. ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹಿಳೆ ಪರವಾಗಿ ತೀರ್ಪು ನೀಡಿದ್ದು ಆಕೆಗೆ ಡ್ರೈವಿಂಗ್ ಲೈಸೆನ್ಸ್ ಮರಳಿ ನೀಡುವಂತೆ ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಆದೇಶ ನೀಡಿದ್ದಾರೆ.
1988 ರ ಮೋಟಾರು ವಾಹನಗಳ ಕಾಯಿದೆ ಪ್ರಕಾರ, ಪರವಾನಗಿ ಪ್ರಾಧಿಕಾರವು ಮಾತ್ರ ಡ್ರೈವಿಂಗ್ ಲೈಸೆನ್ಸ್ ಅನ್ನು ರದ್ದುಪಡಿಸುವ ಅಧಿಕಾರ ಹೊಂದಿದೆ ಎಂದು ತಿಳಿಸಿದೆ. ಪರವಾನಗಿ ಪ್ರಾಧಿಕಾರದ ಸೆಕ್ಷನ್ 2(20) ರಲ್ಲಿ ಈ ಬಗ್ಗೆ ವ್ಯಾಖ್ಯಾನಿಸಲಾಗಿದ್ದು ಪರವಾನಗಿ ನೀಡುವ ಹಾಗೂ ರದ್ದು ಮಾಡುವ ಅಧಿಕಾರವನ್ನು ಹೊರತುಪಡಿಸಿ ಯಾವುದೇ ಅಧಿಕಾರವನ್ನು ಈ ಸಂಸ್ಥೆ ಒಳಗೊಂಡಿಲ್ಲ. 206 ಸೆಕ್ಷನ್ 19 ರ ಅಡಿಯಲ್ಲಿ ಅನರ್ಹಗೊಳಿಸುವುದು ಅಥವಾ ಹಿಂತೆಗೆದುಕೊಳ್ಳುವುದು ಪ್ರಾಧಿಕಾರದ ಅಧಿಕಾರವನ್ನು ಸೂಚಿಸುತ್ತದೆ. ಹೀಗಾಗಿ ಪೊಲೀಸರು ದಾಖಲೆಯನ್ನು ವಶಪಡಿಸಿಕೊಳ್ಳಲು ಮಾತ್ರ ಅಧಿಕಾರ ಹೊಂದಿರುತ್ತಾರೆ. ಅಗತ್ಯವಿದ್ದಲ್ಲಿ ಲೈಸೆನ್ಸ್ ಅನರ್ಹ ಮಾಡುವಂತೆ ಪರವಾನಗಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಬಹುದು' ಎಂದು ಕೋರ್ಟ್ ಜುಲೈ 19 ರಂದು ನೀಡಿದ ಆದೇಶದಲ್ಲಿ ಹೇಳಿದೆ.
In a significant ruling, the Calcutta High Court recently held that a police officer cannot disqualify the driving license of a person under the Motor Vehicles Act, 1988.Single-judge Justice Moushumi Bhattacharya said that only the licencing authority is empowered to issue and suspend the driving licence."The provisions of the Motor Vehicles Act, 1988 show that only a licensing authority can disqualify a person from holding or obtaining a driving licence or revoke such licence. Licensing authority has been defined in section 2(20) and does not include any authority other than an authority empowered to issue licences.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm