ಬ್ರೇಕಿಂಗ್ ನ್ಯೂಸ್
21-07-22 04:24 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 21: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆಗೆ ಕರೆದಿದ್ದು, ಕೊರೊನಾ ಕಾರಣದಿಂದ ಒಂದೂವರೆ ತಿಂಗಳಿಂದ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಿರಿರಲಿಲ್ಲ. ಇಂದು ಝೆಡ್ ಪ್ಲಸ್ ಭದ್ರತೆಯೊಂದಿಗೆ ದೆಹಲಿಯ ಇಡಿ ಪ್ರಧಾನ ಕಚೇರಿಗೆ ಆಗಮಿಸಿದ್ದಾರೆ.
ಇತ್ತ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗುತ್ತಲೇ ದೇಶದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ದೆಹಲಿಯಲ್ಲಿ ಮೂರು ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಶಿವಾಜಿ ಬ್ರಿಡ್ಜ್ ಸ್ಟೇಶನ್ನಲ್ಲಿ ರೈಲು ರೋಕೋ ನಡೆಸಿ ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ನಡೆಸಿದ ಅಜಯ್ ಮಾಕೆನ್, ಶಶಿ ತರೂರ್ ಮತ್ತು ಪಿ.ಚಿದಂಬರಂ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಸ್ತೆ ತಡೆ ನಡೆಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.

ಬೆಂಗಳೂರಿನಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಸ್ತೆ ತಡೆ ನಡೆಸಿದ್ದಾರೆ. ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯಿಸಿ, ಇವರು ತಪ್ಪು ಮಾಡದೇ ಇದ್ದರೆ ವಿಚಾರಣೆಗೆ ಹಾಜರಾಗಲು ಯಾಕೆ ಹಿಂಜರಿಕೆ. ಇವರು ಯಾಕೆ ಪ್ರತಿಭಟನೆ ನಡೆಸಬೇಕು ಎಂದು ಪ್ರಶ್ನಿಸಿದ್ದಾರೆ.
Congress president Sonia Gandhi on Thursday appeared before the Enforcement Directorate (ED) here for her questioning in the National Herald money laundering case.Gandhi, 75, arrived at the federal probe agency's headquarters located at Vidyut Lane flanking A P J Abdul Kalam Road in central Delhi a little after noon escorted by her Z+ category CRPF security cover.Gandhi, who was diagnosed with Covid recently, was seen wearing a mask and was accompanied by her children Rahul and Priyanka Gandhi.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm