ಬ್ರೇಕಿಂಗ್ ನ್ಯೂಸ್
25-07-22 09:28 pm HK News Desk ದೇಶ - ವಿದೇಶ
ತೆಲಂಗಾಣ, ಜುಲೈ 25: ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ತಾಯಿ ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.
ರಾಜಾಪುರ ಮಂಡಲದ 25 ವರ್ಷ ಜಯಶ್ರೀ ಜೀವ ಕಳೆದುಕೊಂಡವರು.
ಇವರು ಚೊಚ್ಚಲ ಹೆರಿಗೆಗಾಗಿ ಎರಡು ತಿಂಗಳಾಗಿತ್ತು. ಅವರಿಗೆ ಸ್ವಲ್ಪ ಅನಾರೋಗ್ಯ ಕಾಣಿಸಿಕೊಂಡಿತ್ತು. ಅವರ ಗಂಡ ಪ್ರಶಾಂತ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇದೇನು ದೊಡ್ಡ ಸಮಸ್ಯೆಯಲ್ಲ, ಹೃದಯನಾಳದಲ್ಲಿ ಸ್ವಲ್ಪ ಸಮಸ್ಯೆ ಇದೆ, ಇದು ದೊಡ್ಡ ವಿಷಯವಲ್ಲ, ಗುಣವಾಗುತ್ತದೆ ಎಂದು ಹೇಳಿದ್ದ ವೈದ್ಯರು ಔಷಧ ಕೊಟ್ಟು ಕಳುಹಿಸಿದ್ದರು.
ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ವಾಪಸ್ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಬೆಳಗಿನ ಜಾವ ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಚಹ ಕುಡಿಯಲು ಅವರ ಅಜ್ಜಿ ಕರೆದರೂ ಜಯಶ್ರೀ ಉತ್ತರಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದು ನೋಡಿದಾಗಲೇ ವಿಷಯ ತಿಳಿದುಬಂದಿದೆ. ಏನೂ ಅರಿಯದ ಎರಡು ತಿಂಗಳ ಹೆಣ್ಣು ಮಗು ತಾಯಿಯ ಮಡಿಲಿನಲ್ಲಿ ಹಾಲನ್ನು ಹೀರುತ್ತಾ ಇದ್ದ ದೃಶ್ಯ ಮನಕಲಕುವಂತಿತ್ತು.
In a shocking incident, a woman died while breastfeeding her baby girl in Nerellapalli, Thimmajipeta Mandal of Nagarkurnool district. According to the family members, Jayashree (25) was brought to a private hospital on Saturday in Mahabubnagar along with her 2-month-old daughter by her husband Prashant from Timmajipeta after she fell ill.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm