ಬ್ರೇಕಿಂಗ್ ನ್ಯೂಸ್
25-07-22 09:28 pm HK News Desk ದೇಶ - ವಿದೇಶ
ತೆಲಂಗಾಣ, ಜುಲೈ 25: ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ತಾಯಿ ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.
ರಾಜಾಪುರ ಮಂಡಲದ 25 ವರ್ಷ ಜಯಶ್ರೀ ಜೀವ ಕಳೆದುಕೊಂಡವರು.
ಇವರು ಚೊಚ್ಚಲ ಹೆರಿಗೆಗಾಗಿ ಎರಡು ತಿಂಗಳಾಗಿತ್ತು. ಅವರಿಗೆ ಸ್ವಲ್ಪ ಅನಾರೋಗ್ಯ ಕಾಣಿಸಿಕೊಂಡಿತ್ತು. ಅವರ ಗಂಡ ಪ್ರಶಾಂತ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇದೇನು ದೊಡ್ಡ ಸಮಸ್ಯೆಯಲ್ಲ, ಹೃದಯನಾಳದಲ್ಲಿ ಸ್ವಲ್ಪ ಸಮಸ್ಯೆ ಇದೆ, ಇದು ದೊಡ್ಡ ವಿಷಯವಲ್ಲ, ಗುಣವಾಗುತ್ತದೆ ಎಂದು ಹೇಳಿದ್ದ ವೈದ್ಯರು ಔಷಧ ಕೊಟ್ಟು ಕಳುಹಿಸಿದ್ದರು.
ಈ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ವಾಪಸ್ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಬೆಳಗಿನ ಜಾವ ಮಗುವಿಗೆ ಎದೆಹಾಲು ಕುಡಿಸುತ್ತಿರುವಾಗಲೇ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಚಹ ಕುಡಿಯಲು ಅವರ ಅಜ್ಜಿ ಕರೆದರೂ ಜಯಶ್ರೀ ಉತ್ತರಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದು ನೋಡಿದಾಗಲೇ ವಿಷಯ ತಿಳಿದುಬಂದಿದೆ. ಏನೂ ಅರಿಯದ ಎರಡು ತಿಂಗಳ ಹೆಣ್ಣು ಮಗು ತಾಯಿಯ ಮಡಿಲಿನಲ್ಲಿ ಹಾಲನ್ನು ಹೀರುತ್ತಾ ಇದ್ದ ದೃಶ್ಯ ಮನಕಲಕುವಂತಿತ್ತು.
In a shocking incident, a woman died while breastfeeding her baby girl in Nerellapalli, Thimmajipeta Mandal of Nagarkurnool district. According to the family members, Jayashree (25) was brought to a private hospital on Saturday in Mahabubnagar along with her 2-month-old daughter by her husband Prashant from Timmajipeta after she fell ill.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm