ಬ್ರೇಕಿಂಗ್ ನ್ಯೂಸ್
02-08-22 09:52 pm HK News Desk ದೇಶ - ವಿದೇಶ
ವಾಷಿಂಗ್ಟನ್,ಆಗಸ್ಟ್ 2 : ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ನಡೆದ ವಾಯುದಾಳಿಯಲ್ಲಿ ಅಲ್ಖೈದಾ ಉಗ್ರ ಸಂಘಟನೆಯ ನಾಯಕ ಐಮನ್ ಅಲ್-ಜವಾಹಿರಿನನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸೋಮವಾರ ಘೋಷಿಸಿದ್ದಾರೆ.
2011ರಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟ ಅಲ್ಖೈದಾ ಸಂಸ್ಥಾಪಕ ಒಸಮಾ ಬಿನ್ಲಾಡೆನ್ ಸಾವಿನ ಬಳಿಕ ಉಗ್ರ ಸಂಘಟನೆಯ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದ ನಾಯಕನನ್ನು ಅಮೇರಿಕಾ ಉಡೀಸ್ ಮಾಡಿದೆ.
ಜವಾಹಿರಿ ಓರ್ವ ಈಜಿಪ್ತಿಯನ್ ಸರ್ಜನ್. 2001ರ ಸೆಪ್ಟೆಂಬರ್ 11ರಂದು ಅಮೆರಿಕದ ಮೇಲೆ ದಾಳಿ ನಡೆದ ದಾಳಿಯಲ್ಲಿ 3000 ಮಂದಿ ಬಲಿಯಾಗಿದ್ದರು. ಈ ದಾಳಿಗೆ ಜವಾಹಿರಿ ನೆರವು ನೀಡಿದ್ದ. ಈ ಹಿನ್ನೆಲೆಯಲ್ಲಿ ಈತನ ತಲೆಗೆ 25 ಯುಎಸ್ ಡಾಲರ್ ಬಹುಮಾನ ಘೋಷಣೆ ಮಾಡಲಾಗಿತ್ತು.
ಭಾನುವಾರ ಬೆಳಗ್ಗೆ 6.18ರಲ್ಲಿ ಕಾಬೂಲ್ನಲ್ಲಿ ನಡೆದ ಯುಎಸ್ ಡ್ರೋನ್ ದಾಳಿಗೆ ಜವಾಹಿರಿ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ಟೆಲಿವೈಸ್ಡ್ ಮೂಲಕ ಸಂದೇಶ ರವಾನಿಸಿದ ಯುಎಸ್ ಅಧ್ಯಕ್ಷ ಜೋ ಬೈಡೆನ್, ಈ ಉಗ್ರ ನಾಯಕ ಇನ್ನಿಲ್ಲ, ಎಷ್ಟು ಸಮಯ ತೆಗೆದುಕೊಂಡಿತು ಎಂಬುದು ಮುಖ್ಯವಲ್ಲ, ನೀನು ಎಲ್ಲಿ ಅಡಗಿದ್ದೆ ಎಂಬುದು ವಿಚಾರವಲ್ಲ, ನೀವು ನಮ್ಮ ಜನರಿಗೆ ಬೆದರಿಕೆಯಾಗಿದ್ದರೆ, ಯುನೈಟೆಡ್ ಸ್ಟೇಟ್ಸ್ ನಿಮ್ಮನ್ನು ಹುಡುಕುತ್ತದೆ ಮತ್ತು ನಿಮ್ಮನ್ನು ಹೊರಗೆಳೆದು ಹೊಡೆದು ಹಾಕುತ್ತದೆ ಎಂದು ಬೈಡೆನ್ ಹೇಳಿದ್ದಾರೆ.
The United States killed al Qaeda leader Ayman al-Zawahiri in a drone strike, President Joe Biden said Monday in a speech from the White House."I authorized a precision strike that would remove him from the battlefield, once and for all," Biden said.Zawahiri, who just turned 71 years old, had remained a visible international symbol of the group, 11 years after the US killed Osama bin Laden. At one point, he acted as bin Laden's personal physician.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm