ಬ್ರೇಕಿಂಗ್ ನ್ಯೂಸ್
03-08-22 03:41 pm HK News Desk ದೇಶ - ವಿದೇಶ
ಬೀಜಿಂಗ್, ಆಗಸ್ಟ್ 3 : ಚೀನಾದ ಜಿಯಾಂಕ್ಸಿ ಪ್ರಾಂತ್ಯದ ಕಿಂಡರ್ ಗಾರ್ಡನ್ ನಲ್ಲಿ ಬುಧವಾರ ನಡೆದ ಚಾಕು ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಖಾಸಗಿ ಶಿಶುವಿಹಾರಕ್ಕೆ ಕ್ಯಾಪ್ ಮತ್ತು ಮಾಸ್ಕ್ ಧರಿಸಿ ದುಷ್ಕರ್ಮಿ ಪ್ರವೇಶಿಸಿದ್ದನು ಎಂದು ಚೀನಾದ ವೈಬೊದಲ್ಲಿ ಪ್ರಕಟವಾದ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ. 48 ವರ್ಷದ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಸಾರ್ವಜನಿಕ ಭದ್ರತಾ ಸಂಸ್ಥೆಗಳು ಶಂಕಿತನನ್ನು ಸೆರೆಹಿಡಿಯಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಬೀಜಿಂಗ್ ಡೈಲಿ ಹಂಚಿಕೊಂಡ ವಿಡಿಯೊದಲ್ಲಿ, ಪೊಲೀಸ್ ಅಧಿಕಾರಿಯೊಬ್ಬರು ತನ್ನ ತೋಳುಗಳಲ್ಲಿ ಪುಟ್ಟ ಮಗುವನ್ನು ಆಂಬ್ಯುಲೆನ್ಸ್ಗೆ ಸಾಗಿಸುತ್ತಿರುವುದನ್ನು ಕಾಣಬಹುದು. ಹತ್ಯೆಯಾದ ಮಕ್ಕಳ ವಯಸ್ಸು ಬಹಿರಂಗ ಪಡಿಸಿಲ್ಲ.

ಚೀನಾದಲ್ಲಿ ಸಾಮೂಹಿಕ ಹಿಂಸಾತ್ಮಕ ಅಪರಾಧ ತುಂಬಾನೇ ಕಡಿಮೆ. ಇಲ್ಲಿನ ನಾಗರಿಕರು ಬಂದೂಕುಗಳನ್ನು ಹೊಂದುವುದನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಸಾಮೂಹಿಕ ಇರಿತ ಪ್ರಕರಣಗಳು ಹೆಚ್ಚಾಗುತ್ತಿವೆ.

ನಿರ್ದಿಷ್ಟವಾಗಿ ಶಿಶುವಿಹಾರ ಮತ್ತು ಶಾಲಾ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಣಾಂತಿಕ ಚಾಕು ದಾಳಿಗಳು ರಾಷ್ಟ್ರವ್ಯಾಪಿ ಸಂಭವಿಸಿವೆ.
ಕಳೆದ ಏಪ್ರಿಲ್ನಲ್ಲಿ, ದಕ್ಷಿಣ ಚೀನಾದ ಶಿಶುವಿಹಾರದಲ್ಲಿ ನಡೆದ ಚಾಕು ದಾಳಿಯಲ್ಲಿ ಇಬ್ಬರು ಮಕ್ಕಳು ಹತ್ಯೆಯಾಗಿದ್ದು 16 ಮಂದಿ ಗಾಯಗೊಂಡಿದ್ದರು.
Three people have been killed and another six were injured in a knife attack on a kindergarten in China's southeastern Jianxi province on Wednesday, police have said.A 48-year-old “gangster” wearing a cap and a mask stormed the private nursery school in Anfu county, officials posted on China’s Twitter-like platform Weibo.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm