ಬ್ರೇಕಿಂಗ್ ನ್ಯೂಸ್
03-08-22 03:56 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 3 : ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್ ಜವಾಹಿರಿ ಹತ್ಯೆಗೆ ಪ್ರತೀಕಾರಕ್ಕಾಗಿ ಜಗತ್ತಿನ ಯಾವುದೇ ಕಡೆ ಪ್ರತಿದಾಳಿ ನಡೆಯಬಹುದು ಎನ್ನುವ ಎಚ್ಚರಿಕೆಯನ್ನು ಅಮೆರಿಕ ನೀಡಿದೆ.
ಅಮೆರಿಕ ಇತ್ತೀಚೆಗೆ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್-ಜವಾಹಿರಿ ಹತನಾಗಿದ್ದ. ಇದನ್ನು ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್ ಎರಡು ದಿನಗಳ ಹಿಂದೆ ಘೋಷಣೆ ಮಾಡಿದ್ದರು. ಜುಲೈ 31, 2022 ರಂದು ಅಮೆರಿಕದ ಮಿಲಿಟರಿ ಪಡೆ ಡ್ರೋಣ್ ದಾಳಿ ನಡೆಸಿ, ಅಫ್ಘಾನಿಸ್ತಾನದ ಕಾಬೂಲ್ನಲ್ಲಿಯೇ ಜವಾಹಿರಿಯನ್ನು ಹತ್ಯೆ ಮಾಡಿತ್ತು.

ಅಲ್-ಜವಾಹಿರಿ ಸೆಪ್ಟೆಂಬರ್ 11, 2001 ರಂದು ಅಮೆರಿಕದ ಮೇಲೆ ನಡೆದ ದಾಳಿಯ ಮಾಸ್ಟರ್ಮೈಂಡ್ಗಳಲ್ಲಿ ಒಬ್ಬನಾಗಿದ್ದ. ಅಲ್ ಖೈದಾ ಮುಖ್ಯಸ್ಥ ಅಲ್-ಜವಾಹಿರಿಯನ್ನು ತಾಲಿಬಾನಿಗಳಿಗೇ ತಿಳಿಯದಂತೆ ಡ್ರೋಣ್ ಬಾಂಬ್ ಮೂಲಕ ಹತ್ಯೆ ಮಾಡಲಾಗಿತ್ತು. ಇದಕ್ಕಾಗಿ ಅಲ್-ಖೈದಾ ಅಥವಾ ಅದರ ಅಂಗಸಂಸ್ಥೆಯ ಭಯೋತ್ಪಾದಕ ಸಂಘಟನೆಗಳು, ಅಮೆರಿಕಾದ ಪ್ರಜೆಗಳ ದಾಳಿ ನಡೆಸುವ ಸಾಧ್ಯತೆ ಇದೆ. ಯಾವುದೇ ದೇಶದಲ್ಲಿರುವ ಅಮೆರಿಕದ ಪ್ರಜೆಗಳು ಜಾಗರೂಕ ಇರುವಂತೆ ಅಮೆರಿಕದ ಗುಪ್ತಚರ ದಳ ಹೇಳಿದೆ.
ಮೂಲತಃ ಈಜಿಪ್ಟ್ ದೇಶದಲ್ಲಿ ವೈದ್ಯನಾಗಿದ್ದ ಜವಾಹಿರಿ ಅವರು 9/11 ರ ದಾಳಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದ. ಜೊತೆಗೆ ಆಗಿನ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅವರ ಖಾಸಗಿ ವೈದ್ಯರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
The State Department on Tuesday warned American citizens traveling overseas of possible retaliation by al-Qaeda and its supporters after the organization’s leader was killed in a US missile strike.In a Worldwide Caution Update, the department said it believed “there is a higher potential for anti-American violence given the death of Ayman al-Zawahiri on July 31, 2022.”
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm