ಬ್ರೇಕಿಂಗ್ ನ್ಯೂಸ್
03-08-22 03:56 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 3 : ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್ ಜವಾಹಿರಿ ಹತ್ಯೆಗೆ ಪ್ರತೀಕಾರಕ್ಕಾಗಿ ಜಗತ್ತಿನ ಯಾವುದೇ ಕಡೆ ಪ್ರತಿದಾಳಿ ನಡೆಯಬಹುದು ಎನ್ನುವ ಎಚ್ಚರಿಕೆಯನ್ನು ಅಮೆರಿಕ ನೀಡಿದೆ.
ಅಮೆರಿಕ ಇತ್ತೀಚೆಗೆ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲ್ ಖೈದಾ ಮುಖ್ಯಸ್ಥ ಐಮನ್ ಅಲ್-ಜವಾಹಿರಿ ಹತನಾಗಿದ್ದ. ಇದನ್ನು ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್ ಎರಡು ದಿನಗಳ ಹಿಂದೆ ಘೋಷಣೆ ಮಾಡಿದ್ದರು. ಜುಲೈ 31, 2022 ರಂದು ಅಮೆರಿಕದ ಮಿಲಿಟರಿ ಪಡೆ ಡ್ರೋಣ್ ದಾಳಿ ನಡೆಸಿ, ಅಫ್ಘಾನಿಸ್ತಾನದ ಕಾಬೂಲ್ನಲ್ಲಿಯೇ ಜವಾಹಿರಿಯನ್ನು ಹತ್ಯೆ ಮಾಡಿತ್ತು.
ಅಲ್-ಜವಾಹಿರಿ ಸೆಪ್ಟೆಂಬರ್ 11, 2001 ರಂದು ಅಮೆರಿಕದ ಮೇಲೆ ನಡೆದ ದಾಳಿಯ ಮಾಸ್ಟರ್ಮೈಂಡ್ಗಳಲ್ಲಿ ಒಬ್ಬನಾಗಿದ್ದ. ಅಲ್ ಖೈದಾ ಮುಖ್ಯಸ್ಥ ಅಲ್-ಜವಾಹಿರಿಯನ್ನು ತಾಲಿಬಾನಿಗಳಿಗೇ ತಿಳಿಯದಂತೆ ಡ್ರೋಣ್ ಬಾಂಬ್ ಮೂಲಕ ಹತ್ಯೆ ಮಾಡಲಾಗಿತ್ತು. ಇದಕ್ಕಾಗಿ ಅಲ್-ಖೈದಾ ಅಥವಾ ಅದರ ಅಂಗಸಂಸ್ಥೆಯ ಭಯೋತ್ಪಾದಕ ಸಂಘಟನೆಗಳು, ಅಮೆರಿಕಾದ ಪ್ರಜೆಗಳ ದಾಳಿ ನಡೆಸುವ ಸಾಧ್ಯತೆ ಇದೆ. ಯಾವುದೇ ದೇಶದಲ್ಲಿರುವ ಅಮೆರಿಕದ ಪ್ರಜೆಗಳು ಜಾಗರೂಕ ಇರುವಂತೆ ಅಮೆರಿಕದ ಗುಪ್ತಚರ ದಳ ಹೇಳಿದೆ.
ಮೂಲತಃ ಈಜಿಪ್ಟ್ ದೇಶದಲ್ಲಿ ವೈದ್ಯನಾಗಿದ್ದ ಜವಾಹಿರಿ ಅವರು 9/11 ರ ದಾಳಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದ. ಜೊತೆಗೆ ಆಗಿನ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅವರ ಖಾಸಗಿ ವೈದ್ಯರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
The State Department on Tuesday warned American citizens traveling overseas of possible retaliation by al-Qaeda and its supporters after the organization’s leader was killed in a US missile strike.In a Worldwide Caution Update, the department said it believed “there is a higher potential for anti-American violence given the death of Ayman al-Zawahiri on July 31, 2022.”
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm