ಬ್ರೇಕಿಂಗ್ ನ್ಯೂಸ್
03-10-20 08:04 pm Headline Karnataka News Network ದೇಶ - ವಿದೇಶ
ದುಬೈ, ಅಕ್ಟೋಬರ್.03: ಸಾಲ ಬಾಧೆ ಹಾಗೂ ಸತತ ಏರಿಕೆಯಾಗುತ್ತಿರುವ ನಷ್ಟದ ಪ್ರಮಾಣದಿಂದ ಬುರ್ಜ್ ಖಲೀಫಾ ಕಟ್ಟಡವನ್ನು ನಿರ್ಮಿಸಿದ್ದ ಸಂಯುಕ್ತ ಅರಬ್ ಸಂಸ್ಥಾನದ ಅರಬ್ಟೆಕ್ ಹೋಲ್ಡಿಂಗ್ ಕಂಪೆನಿಯನ್ನು ಶಾಶ್ವತವಾಗಿ ಮುಚ್ಚಲು ನಿರ್ಧರಿಸಿದೆ. ಇದನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಕಂಪೆನಿಯ ಷೇರುದಾರರು ಕೂಡ ಒಪ್ಪಿಗೆ ಸೂಚಿಸಿದ್ದಾರೆ.
ಅರಬ್ಟೆಕ್ ಸಂಸ್ಥೆಯ ಈ ನಿರ್ಧಾರ ಸಂಯುಕ್ತ ಅರಬ್ ಸಂಸ್ಥಾನದಲ್ಲಿನ ನೂರಾರು ಉಪ ಗುತ್ತಿಗೆದಾರರ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುವ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗ ನಷ್ಟದ ಭೀತಿಯೂ ಎದುರಾಗಿದೆ.
ಅರಬ್ಟೆಕ್ ಸಂಸ್ಥೆಯಲ್ಲಿ ಸುಮಾರು 40,000 ಉದ್ಯೋಗಿಗಳಿದ್ದು ಬುರ್ಜ್ ಖಲೀಫಾ ಹೊರತಾಗಿ ದೇಶದ ಹಲವು ಅತ್ಯುನ್ನತ ನಿರ್ಮಾಣಗಳಾದ ಲೂವರ್ ಮ್ಯೂಸಿಯಂ, ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆ ಹಾಗೂ ಅಲ್-ಮಕ್ತೌಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಅರಬ್ಟೆಕ್ ಸಂಸ್ಥೆ ನಡೆಸಿತ್ತು.
ಗಲ್ಫ್ ದೇಶದ ಸರಕಾರಗಳು ನಿರ್ಮಾಣ ಕಾಮಗಾರಿಗಳ ಮೇಲೆ ಹೂಡಿಕೆಗಳನ್ನು ಕಡಿಮೆ ಮಾಡಿರುವುದರಿಂದ ಹಲವಾರು ನಿರ್ಮಾಣ ಸಂಸ್ಥೆಗಳು ನಷ್ಟವೆದುರಿಸುತ್ತಿವೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm