ಬ್ರೇಕಿಂಗ್ ನ್ಯೂಸ್
03-10-20 09:39 pm Headline Karnataka News Network ದೇಶ - ವಿದೇಶ
ಒಡಿಸ್ಸಾ, ಅಕ್ಟೋಬರ್. 03 : ಗಡಿಯಲ್ಲಿ ಚೀನಾದೊಂದಿಗಿನ ಬಿಕ್ಕಟ್ಟು ಹೆಚ್ಚಿರುವ ಹೊತ್ತಲ್ಲೇ, ಭಾರತ ಒಡಿಸ್ಸಾದ ಬಾಲಾಸೋರ್ನಲ್ಲಿ ಹೊಸ ಆವೃತ್ತಿಯ ಶೌರ್ಯ ಸರ್ಫೇಸ್ ಟು ಸರ್ಫೇಸ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿಸುವ ಮೂಲಕ ತನ್ನ ರಕ್ಷಣಾ ಸಾಮರ್ಥ್ಯದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ.
ಶೌರ್ಯ ಕ್ಷಿಪಣಿ ಹೊಸ ಆವೃತ್ತಿಯು, ಸುಮಾರು 800 ಕಿಲೋಮೀಟರ್ ದೂರದ ಟಾರ್ಗೆಟ್ಗೆ ಹೊಡೆಯಬಲ್ಲ ಸಾಮರ್ಥ್ಯ ಹೊಂದಿದೆ. ಈಗಾಗಲೇ ಭಾರತದಲ್ಲಿ ಇರುವ ಕ್ಷಿಪಣಿಗಳ ಬಲಕ್ಕೆ ಇದು ಮತ್ತಷ್ಟು ಶಕ್ತಿ ತುಂಬಿದೆ.

ಈಗಿರುವ ಕ್ಷಿಪಣಿಗಳಿಗೆ ಹೋಲಿಸಿದ್ರೆ ನೂತನ ಶೌರ್ಯ ಕ್ಷಿಪಣಿ ಕಡಿಮೆ ತೂಕದ್ದಾಗಿದ್ದು, ಬಳಸಲು ಕೂಡ ಸುಲಭ. ಟಾರ್ಗೆಟ್ ಸಮೀಪಿಸುತ್ತಿದ್ದಂತೆ ಈ ಮಿಸೈಲ್ ಹೈಪರ್ಸೋನಿಕ್ ವೇಗದಲ್ಲಿ ಚಲಿಸುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.ಈ ಹಿಂದೆ ಭಾರತ, 400 ಕಿ.ಮೀ ದೂರದ ಟಾರ್ಗೆಟ್ಗೆ ಹೊಡೆಯಬಲ್ಲ ಬ್ರಹ್ಮೋಸ್ ಸೂಪರ್ಸೋನಿಕ್ ಕ್ರೂಸ್ ಮಿಸೈಲ್ ಪರೀಕ್ಷೆ ನಡೆಸಿ ಯಶಸ್ವಿಯಾಗಿತ್ತು.

ರಕ್ಷಣಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 'ಆತ್ಮನಿರ್ಭರ್ ಭಾರತ್' ಕರೆ ನೀಡಿದ ನಂತರ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ತನ್ನ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ತಿಳಿದು ಬಂದಿದೆ
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm