ಬ್ರೇಕಿಂಗ್ ನ್ಯೂಸ್
06-08-22 02:54 pm HK News Desk ದೇಶ - ವಿದೇಶ
ದೋಹಾ, ಆಗಸ್ಟ್ 6 : ಭಾರತದ 75ನೇ ಸ್ವಾತಂತ್ರ್ಯೋತ್ಸವದ ನೆನಪಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ ದೂರದ ಕತಾರಿನಲ್ಲೂ ಪ್ರತಿಧ್ವನಿಸಿದೆ. ಅಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರ "ಆಜಾದಿ ಕಾ ಅಮೃತ್ ಮಹೋತ್ಸವ" ಆಚರಣೆ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಕರ್ನಾಟಕ ಸಂಘ ಕತಾರ್ ಆಗಸ್ಟ್ 4 ರಂದು ಶಾಸ್ತ್ರೀಯ ನೃತ್ಯ ಹಾಗೂ ಗಾಯನ ಸಂಗೀತ ಆಯೋಜಿಸಿತ್ತು.
ಕಾರ್ಯಕ್ರಮವು ನೆರೆದಿದ್ದ ಭಾರತೀಯ ಸಮುದಾಯದ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು. ಶ್ರೀಮತಿ ಸಂಜನ್ ಜೀವನ್ ಅವರ ಶಾಸ್ತ್ರೀಯ ನೃತ್ಯದೊಂದಿಗೆ ಆರಂಭ. ಕಾರ್ಯಕ್ರಮದಲ್ಲಿ ಕನ್ನಡ, ಹಿಂದಿ, ತುಳು ಮತ್ತು ಕೊಂಕಣಿ ಭಾಷೆಗಳ ಸುಮಧುರ, ದೇಶಭಕ್ತಿಯ ಸೂಪರ್ ಹಿಟ್ ಹಾಡುಗಳನ್ನು ಕರ್ನಾಟಕ ಮೂಲದ ಪ್ರಸಿದ್ಧ ಗಾಯಕರು ಹಾಡಿದರು. ಅನಿಲ್ ಭಾಸಗಿ, ತುಫೈಲ್, ಲಾವಣ್ಯ ಆಚಾರ್ಯ, ಸಾಗರ್ ಕೋಟ್ಯಾನ್, ಅಕ್ಷಯಾ ಶೆಟ್ಟಿ, ದಿವ್ಯಾ, ರಂಜಿತ್, ಸಂತೋಷ್, ನವ್ಯಾ ಶೆಟ್ಟಿ, ಕರೋಲ್ ಡಿಸೋಜಾ ಮತ್ತು ಅಬ್ದುಲ್ಲಾ ಮೋನು ಅವರ ಹಾಡುಗಳು ಪ್ರೇಕ್ಷಕರ ಮನ ಸೆಳೆದವು.




ಕರ್ನಾಟಕ ಸಂಘದ ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ ಮಂಜೋತ್ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಸಂಘದ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಪಿ.ಎನ್.ಬಾಬುರಾಜನ್, ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಉಪಸ್ಥಿತರಿದ್ದರು. ಆಗಸ್ಟ್ 19ರ ವರೆಗೂ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
Azadi Ka Amrit Mahotsav celebrated in Doha Qatar by Kannada Sangha with grandeur on 4th August with loads of Cultural activities.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm