ಬ್ರೇಕಿಂಗ್ ನ್ಯೂಸ್
06-08-22 02:54 pm HK News Desk ದೇಶ - ವಿದೇಶ
ದೋಹಾ, ಆಗಸ್ಟ್ 6 : ಭಾರತದ 75ನೇ ಸ್ವಾತಂತ್ರ್ಯೋತ್ಸವದ ನೆನಪಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮ ದೂರದ ಕತಾರಿನಲ್ಲೂ ಪ್ರತಿಧ್ವನಿಸಿದೆ. ಅಲ್ಲಿನ ಭಾರತೀಯ ಸಾಂಸ್ಕೃತಿಕ ಕೇಂದ್ರ "ಆಜಾದಿ ಕಾ ಅಮೃತ್ ಮಹೋತ್ಸವ" ಆಚರಣೆ ಹಮ್ಮಿಕೊಂಡಿದ್ದು ಇದರ ಅಂಗವಾಗಿ ಕರ್ನಾಟಕ ಸಂಘ ಕತಾರ್ ಆಗಸ್ಟ್ 4 ರಂದು ಶಾಸ್ತ್ರೀಯ ನೃತ್ಯ ಹಾಗೂ ಗಾಯನ ಸಂಗೀತ ಆಯೋಜಿಸಿತ್ತು.
ಕಾರ್ಯಕ್ರಮವು ನೆರೆದಿದ್ದ ಭಾರತೀಯ ಸಮುದಾಯದ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯಿತು. ಶ್ರೀಮತಿ ಸಂಜನ್ ಜೀವನ್ ಅವರ ಶಾಸ್ತ್ರೀಯ ನೃತ್ಯದೊಂದಿಗೆ ಆರಂಭ. ಕಾರ್ಯಕ್ರಮದಲ್ಲಿ ಕನ್ನಡ, ಹಿಂದಿ, ತುಳು ಮತ್ತು ಕೊಂಕಣಿ ಭಾಷೆಗಳ ಸುಮಧುರ, ದೇಶಭಕ್ತಿಯ ಸೂಪರ್ ಹಿಟ್ ಹಾಡುಗಳನ್ನು ಕರ್ನಾಟಕ ಮೂಲದ ಪ್ರಸಿದ್ಧ ಗಾಯಕರು ಹಾಡಿದರು. ಅನಿಲ್ ಭಾಸಗಿ, ತುಫೈಲ್, ಲಾವಣ್ಯ ಆಚಾರ್ಯ, ಸಾಗರ್ ಕೋಟ್ಯಾನ್, ಅಕ್ಷಯಾ ಶೆಟ್ಟಿ, ದಿವ್ಯಾ, ರಂಜಿತ್, ಸಂತೋಷ್, ನವ್ಯಾ ಶೆಟ್ಟಿ, ಕರೋಲ್ ಡಿಸೋಜಾ ಮತ್ತು ಅಬ್ದುಲ್ಲಾ ಮೋನು ಅವರ ಹಾಡುಗಳು ಪ್ರೇಕ್ಷಕರ ಮನ ಸೆಳೆದವು.




ಕರ್ನಾಟಕ ಸಂಘದ ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ ಮಂಜೋತ್ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಸಂಘದ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಪಿ.ಎನ್.ಬಾಬುರಾಜನ್, ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಉಪಸ್ಥಿತರಿದ್ದರು. ಆಗಸ್ಟ್ 19ರ ವರೆಗೂ ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.
Azadi Ka Amrit Mahotsav celebrated in Doha Qatar by Kannada Sangha with grandeur on 4th August with loads of Cultural activities.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm