ಬ್ರೇಕಿಂಗ್ ನ್ಯೂಸ್
04-10-20 12:32 pm Headline Karnataka News Network ದೇಶ - ವಿದೇಶ
ಕೇರಳ, ಅಕ್ಟೋಬರ್. 04 : ಕೊಚ್ಚಿಯಲ್ಲಿ ಇಂದು ಬೆಳಗ್ಗೆ ಗ್ಲೈಡರ್ ವಿಮಾನ ಪತನಗೊಂಡು ಭಾರತೀಯ ನೌಕಾ ಪಡೆಯ ಇಬ್ಬರು ಅಧಿಕಾರಿಗಳು ಮೃತಪಟ್ಟಿದ್ದಾರೆ.
ಮೃತರನ್ನು ಲೆಫ್ಟಿನೆಂಟ್ ರಾಜೀವ್ ಝಾ ಮತ್ತು ಪೆಟಿ ಆಫೀಸರ್ - ಎಲೆಕ್ಟ್ರಿಕಲ್ ಏರ್ ಸುನಿಲ್ ಕುಮಾರ್ ಎಂದು ಗುರುತಿಸಲಾಗಿದೆ.
ಕೊಚ್ಚಿಯ ತೊಪ್ಪುಂಪಾಡಿ ಸೇತುವೆ ಬಳಿ ನೌಕಾಪಡೆಯ ಇಬ್ಬರು ಅಧಿಕಾರಿಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನೌಕಾಪಡೆಯ ಪವರ್ ಗ್ಲೈಡರ್ ಎಂದಿನಂತೆ ತರಬೇತಿಯಲ್ಲಿದ್ದ ವೇಳೇಯಲ್ಲಿ ಈ ಘಟನೆ ನಡೆದಿದ್ದು, ಗ್ಲೈಡರ್ ಐ.ಎಸ್.ಗರುಡಾದಿಂದ ಟೇಕ್ ಆಫ್ ಆಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ತೊಪ್ಪುಂಪಾಡಿ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ.
ಘಟನೆ ಸಂಭವಿಸಿದ ತಕ್ಷಣ ಅವರನ್ನು ಐಎಚ್ಎನ್ಎಸ್ ಸಂಜೀವಿನಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟರು. ಈ ದುರ್ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
16-03-25 12:11 pm
Bangalore Correspondent
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
16-03-25 10:43 am
Mangalore Correspondent
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm