ಬ್ರೇಕಿಂಗ್ ನ್ಯೂಸ್
12-08-22 09:24 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 12: ಕರ್ನಾಟಕದದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ನಿಮ್ಮ ಪಕ್ಷದವರೇ ಸಿಎಂ ಬದಲಾವಣೆ ಬಗ್ಗೆ ಹೇಳುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೊಮ್ಮಾಯಿಯವರು ರೈತರ ಪರವಾಗಿ, ಯುವ ಸಮೂಹದ ಪರವಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರೊಬ್ಬ ಕಾಮನ್ ಮ್ಯಾನ್ ಸಿಎಂ ಆಗಿ ಹೆಸರು ಮಾಡಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಸಿಎಂ ಬದಲಾವಣೆ ಅನ್ನೋದು ಕಾಂಗ್ರೆಸ್ ನವರು ಹುಟ್ಟುಹಾಕಿದ ಸುಳ್ಳು. ಕಾಂಗ್ರೆಸ್ ನಾಯಕರು ಗೊಂದಲ ಹುಟ್ಟು ಹಾಕುತ್ತಿದ್ದಾರೆ. ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್ ಷಡ್ಯಂತ್ರ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಸರಿಯಿಲ್ಲ. ಅದನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ಹೇಳುತ್ತಿದ್ದಾರೆ.

100% ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ, ಚುನಾವಣೆ ಎದುರಿಸಲಿದ್ದೇವೆ. ಮುಂದೆ 150 ಕ್ಷೇತ್ರಗಳಲ್ಲಿ ಗೆದ್ದು ಪೂರ್ಣ ಪ್ರಮಾಣದಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದ್ದೇವೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ. ಅವರು ಹೇಳೋದಕ್ಕೆ ಮಹತ್ವ ಇಲ್ಲ ಎಂದು ಅರುಣ್ ಸಿಂಗ್ ಹೇಳಿದ್ದಾರೆ.
The BJP will contest 2023 assembly polls in Karnataka under the leadership of Chief Minister Basavaraj Bommai, confirmed the party, officially ending the change of guard buzz in the state.BJP Karnataka in-charge Arun Singh also accused senior Congress leaders DK Shivakumar and Siddaramaiah of setting off the leadership change speculation."There is no change of guard (in Karnataka) and the entire issue was created by DK Shivakumar and Siddaramaiah because they don't have an issue," he said.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm