ಬ್ರೇಕಿಂಗ್ ನ್ಯೂಸ್
12-08-22 10:31 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 12 : ದೆಹಲಿಯ ಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರ ಕಣ್ಣೆದುರೇ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಯೊಬ್ಬನನ್ನು ಕೊಚ್ಚಿ ಕೊಂದ ಘಟನೆ ನಡೆದಿದ್ದು ಸಿಸಿಟಿವಿಯಲ್ಲಿ ಹತ್ಯೆಯ ದೃಶ್ಯ ದಾಖಲಾಗಿದೆ. ದಕ್ಷಿಣ ದೆಹಲಿಯ ಮಾಳವೀಯ ನಗರದ ಮಾರುಕಟ್ಟೆಯಲ್ಲಿ ಘಟನೆ ನಡೆದಿದೆ.
25 ವರ್ಷದ ಮಯಾಂಕ್ ಪವಾರ್ ಎಂಬಾತ ಕೊಲೆಯಾದ ವ್ಯಕ್ತಿ. ಈತ ಸ್ನೇಹಿತನ ಜತೆ ಮಾರುಕಟ್ಟೆಯಲ್ಲಿ ಇದ್ದ ವೇಳೆ, ಚಾಕು ಹಿಡಿದ ನಾಲ್ಕೈದು ಮಂದಿ ದುಷ್ಕರ್ಮಿಗಳು ಓಡಿ ಬಂದಿದ್ದು ಬೈದಾಡುತ್ತಲೇ ಚೂರಿಯಿಂದ ಇರಿದಿದ್ದಾರೆ.


ಆಗಸ್ಟ್ 11ರಂದು ಸಂಜೆ 7ರ ಸುಮಾರಿಗೆ ಮಾಳವೀಯ ನಗರದ ಬೇಗುಂಪುರದ ಕಿಲಾದಲ್ಲಿ ಇಬ್ಬರೂ ಕುಳಿತಿದ್ದೆವು. ಇದ್ದಕ್ಕಿದ್ದಂತೆ ಬಂದ 4-5 ಅಪರಿಚಿತ ವ್ಯಕ್ತಿಗಳು ಮಯಾಂಕ್ ಜತೆ ವಾಗ್ವಾದ ಆರಂಭಿಸಿದ್ದರು ಎಂದು ಆತನ ಸ್ನೇಹಿತ ವಿಕಾಸ್ ಪನ್ವಾರ್ ಪೊಲೀಸರಿಗೆ ತಿಳಿಸಿದ್ದಾನೆ. ಇಬ್ಬರೂ ಅಲ್ಲಿಂದ ಎದ್ದು ಓಡಲು ಪ್ರಯತ್ನಿಸಿದಾಗ ಆರೋಪಿಗಳು ಕಲ್ಲುಗಳನ್ನು ಎಸೆದಿದ್ದಾರೆ. ಆದರೆ ಮಯಾಂಕ್ನನ್ನು ಬೆನ್ನಟ್ಟಿ ಹಿಡಿದ ಆರೋಪಿಗಳು, ಹಲವು ಬಾರಿ ಇರಿದು ಕೊಂದಿದ್ದಾರೆ. ಮಾರುಕಟ್ಟೆಯಲ್ಲೇ ಘಟನೆ ನಡೆದಿದ್ದು ಪಾದಚಾರಿಗಳಾಗಲೀ ಮತ್ತು ಇತರೇ ವಾಹನ ಸವಾರರಾಗಲೀ ದಾಳಿಯನ್ನು ತಡೆಯಲು ಪ್ರಯತ್ನ ಮಾಡಲಿಲ್ಲ. ಮಯಾಂಕ್ಗೆ ಅನೇಕ ಬಾರಿ ಇರಿದ ಬಳಿಕ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಕೆಲವರ ಸಹಾಯ ಪಡೆದು ಮಯಾಂಕ್ ನನ್ನು ಸ್ನೇಹಿತ ವಿಕಾಸ್, ಏಮ್ಸ್ಗೆ ಸಾಗಿಸಿದ್ದಾನೆ. ಅಲ್ಲಿ ಚಿಕಿತ್ಸೆ ವೇಳೆ ಮಯಾಂಕ್ ಮೃತೊಟ್ಟಿದ್ದಾನೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಕಾಣಿಸಿಕೊಂಡ ಆರೋಪಿಗಳ ಗುರುತು ಪತ್ತೆ ಮಾಡಿದ್ದಾರೆ.
A 25-year-old man was stabbed to death in South Delhi’s Malviya Nagar on Thursday evening. CCTV footage shows the victim, Mayank Panwar, being attacked by a group of assailants while passersby look on.According to police, they received a call about the incident which took place near gate no 3 at the Begumpur DDA Market. They found that the victim was taken to AIIMS Trauma Centre, where he succumbed to injuries.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm