ಬ್ರೇಕಿಂಗ್ ನ್ಯೂಸ್
15-08-22 09:43 pm HK News Desk ದೇಶ - ವಿದೇಶ
ರಾಯಪುರ್, ಆ 15: ಛತ್ತೀಸ್ಗಢದಲ್ಲಿ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಇದರಿಂದಾಗಿ ಮುಂಗೇಲಿ, ಧಮ್ತಾರಿ, ಬಲಾದ್ ಬಜಾರ್, ಸುರ್ಗುಜಾ ಮತ್ತು ಕೊರ್ಬಾ ಸೇರಿದಂತೆ ಬಿಲಾಸ್ಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಸಾವು ನೋವುಗಳು ದಾಖಲಾಗಿವೆ.
ಕಂಕೇರ್ನಲ್ಲಿ ಭಾರಿ ಮಳೆಗೆ ನಿನ್ನೆ ರಾತ್ರಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಬಿಲಾಸಪುರದಲ್ಲಿ 4 ದಿನಗಳಿಂದ ನಿರಂತರವಾಗಿ ಮಳೆ ಬೀಳುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶದ ಬಡಾವಣೆಗಳು ಜಲಾವೃತಗೊಂಡಿವೆ. ಮುಂಗೇಲಿಯಲ್ಲಿ ನೂರಾರು ಜನರು ನೀರಿನ ಮಧ್ಯೆ ಸಿಲುಕಿಕೊಂಡಿದ್ದಾರೆ.

ಭಾನುವಾರ ಧಮ್ತಾರಿಯಲ್ಲಿ ಸೊಂಧೂರು ಅಣೆಕಟ್ಟಿನ ಎಲ್ಲಾ ಗೇಟ್ಗಳನ್ನು ತೆರೆಯಲಾಗಿದೆ. ಸೊಂಡೂರು ನದಿಯಿಂದ 2,400 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಈ ಹಿನ್ನೆಲೆ ಇಲ್ಲಿನ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ. ಬಲಾದ್ ಬಜಾರ್, ಸುರ್ಗುಜಾ ಸೇರಿದಂತೆ ಇತರೆ ಜಿಲ್ಲೆಗಳಲ್ಲೂ ಇದೇ ಪರಿಸ್ಥಿತಿ ಇದೆ.
ನದಿ, ಹಳ್ಳಗಳ ನೀರು ಈಗ ತಗ್ಗು ಪ್ರದೇದೇಶಗಳಲ್ಲಿರುವ ಬಡಾವಣೆ, ವಾರ್ಡ್ಗಳಿಗೆ ನುಗ್ಗುತ್ತಿದೆ. ಮನೆಗಳು, ಶಾಲೆಗಳು ಮತ್ತು ಅಂಗಡಿಗಳು ನೀರಿನಲ್ಲಿ ಮುಳುಗಿವೆ. ನಗರ ಪ್ರದೇಶಗಳಲ್ಲಿ ಸಿರಗಿತ್ತಿ, ತಿಫ್ರಾ, ಸಕ್ರಿ, ಘೂರು, ಅಮೇರಿ, ಮನ್ನದೋಳ್, ದೀಪಾರಪರ, ಕುಂದರಪರ, ದೇವರಪಾರ, ಯದುನಂದನನಗರ, ಉಸಲಾಪುರ ಮತ್ತು ಸರ್ಕಂದ ಹೆಚ್ಚು ಹಾನಿಗೊಳಗಾಗಿವೆ.

ಗ್ರಾಮೀಣ ಭಾಗಗಳಾದ ಪಚಪೇಡಿ, ಜೊಂಧಾರ, ಮಸ್ತೂರಿ ಭಾಗದಲ್ಲೂ ಪರಿಸ್ಥಿತಿ ಬಿಗಡಾಯಿಸಿದೆ. ಮಳೆ ನೀರು ಜನರ ಮನೆಗಳಿಗೆ ನುಗ್ಗಿದೆ. SDRF ತಂಡವು ಎಲ್ಲಾ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದೆ.
ಮುಂಗೇಲಿ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದ್ದು, ಸರಗಾಂವ ನಗರ ಪಂಚಾಯಿತಿಯಲ್ಲಿ 500ಕ್ಕೂ ಹೆಚ್ಚು ಮಂದಿ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ. ಭಾರೀ ಮಳೆಯ ನಡುವೆಯೂ ಮುಂಗೇಲಿ ಜಿಲ್ಲಾಧಿಕಾರಿ ರಾಹುಲ್ ದೇವ್ ಮತ್ತು ಎಸ್ಪಿ ಚಂದ್ರಮೋಹನ್ ಸಿಂಗ್ SDRF ತಂಡದೊಂದಿಗೆ ಮೋಟರ್ ಬೋಟ್ ಮೂಲಕ ಜನರಿಗೆ ಸಹಾಯ ಮಾಡುತ್ತಿದ್ದಾರೆ.
Five members of a family on Monday died after a wall of their house collapsed last night in Pakhanjore area of Kanker due to heavy rainfall.Parimal Malik, his wife and their three children died in the incident.The incident took place in the morning in Irpanar village in Pakhanjore area when the victims were sleeping in their mud house, the officials said.The area has been cut off from the main road due to an overflowing drain.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm