ಬ್ರೇಕಿಂಗ್ ನ್ಯೂಸ್
03-08-20 12:01 pm Headline Karnataka News Network ದೇಶ - ವಿದೇಶ
ಭೋಪಾಲ್: ತನ್ನ ಕೈಯಾರೆ ಶೌಚಾಲಯ ಶುಚಿಗೊಳಿಸುವ ಮೂಲಕ ಮಧ್ಯಪ್ರದೇಶದ ಸಚಿವ ಪ್ರಧುಮಾನ್ ಸಿಂಗ್ ತೋಮರ್ ಭಾರೀ ಸುದ್ದಿಯಾಗಿದ್ದು, ಸದ್ಯ ಅವರಿಗೆ ಪ್ರಶಂಸೆಗಳ ಸುರಿಮಳೆಯೇ ಬರುತ್ತಿದೆ.
ಹೌದು. ಸಚಿವರಿಗೆ ಗ್ವಾಲಿಯರ್ನ ಆಯುಕ್ತರ ಕಚೇರಿಯ ಸಾರ್ವಜನಿಕ ಶೌಚಾಲಯ ದುರ್ನಾತ ಬೀರುತ್ತಿದೆ ಎಂದು ಕೆಲ ಮಹಿಳೆಯರು ದೂರು ನಿಡಿದ್ದರು. ಈ ಹಿನ್ನೆಲೆಯಲ್ಲಿ ಪರಶೀಲನೆ ನಡೆಸಲೆಂದು ಸಚಿವರು ತೆರಳಿದ್ದರು. ಈ ವೇಳೆ ಶೌಚಾಲಯ ಗಲೀಜಾಗಿರುವುದು ಕಂಡು ಬಂದಿದೆ.
ಈ ವೇಳೆ ಸಮಯ ವ್ಯರ್ಥ ಮಾಡದ ಸಚಿವರು ಕೂಡಲೇ ಟಾಯ್ಲೆಟ್ ಕ್ಲೀನರ್, ಬ್ರಶ್ ಇತ್ಯಾದಿಗಳನ್ನು ತಂದುಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾನೇ ತನ್ನ ಕೈಯಾರೆ ಶೌಚಾಲಯ ಕ್ಲೀನ್ ಮಾಡಲು ಆರಂಭಿಸಿದರು. ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿನ ಶೌಚಾಲಯಗಳನ್ನು ಶುಚಿಯಾಗಿಡುವ ಜವಾಬ್ದಾರಿಯನ್ನು ಅಲ್ಲಿನ ನೌಕರರೇ ತೆಗೆದುಕೊಳ್ಳಬೇಕು ಎಂದು ಇದೇ ವೇಳೆ ಆಗ್ರಹಿಸಿದರು.
ಕೊಳಕಾಗಿರುವ ಶೌಚಾಲಯ ಎಲ್ಲರಿಗೂ, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ತೀವ್ರ ತೊಂದರೆ ಉಂಟುಮಾಡುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡ ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಅಲ್ಲದೆ ಪ್ರತಿ ದಿನ ಶೌಚಾಲಯಗಳನ್ನು ಶುಚಿಗೊಳಿಸಬೇಕು ಎಂದು ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ಸಿಂಗ್ ಚೌಹ್ಹಾಣ್ ಅವರು ಸ್ವಚ್ಛತೆ ಕಾಪಾಡಬೇಕು ಎಂದು ನಿರಂತರವಾಗಿ ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಚೇರಿಗಳನ್ನು ಸುಚಿಯಾಗಿಟ್ಟುಕೊಳ್ಳಲೇ ಬೇಕು ಎಂದು ಅವರು ತಿಳಿಸಿದ್ದಾರೆ.
हमारा इंदौर स्वच्छता में प्रथम स्थान पर है इस उत्कृष्ट स्थान को बरकरार रखने के लिए शहर को साफ स्वच्छ बनाए रखना हमारी भी जिम्मेदारी है|
— Pradhuman Singh Tomar (@PradhumanGwl) January 20, 2020
आज इंदौर में वेयर हाउस परिसर में गन्दगी देख #वास्तविक_सफाई_अभियान जारी रख वेयर हाउस प्रबंधन को परिसर साफ-स्वच्छ बनाए रखने के लिए निर्देशित किया| pic.twitter.com/Y2UtvXjM1q
ತೋಮರ್ ಅವರದ್ದು ಇದೇ ಮೊದಲ ಕೆಲಸವಲ್ಲ. ಈ ಹಿಂದೆಯೂ ಅವರು ಶುಚಿತ್ವ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈ ಮೊದಲು ಅವರು ಚರಂಡಿಯಲ್ಲಿ ನೀರು ನಿಂತಿದ್ದನ್ನು ಕಂಡು ತಾವೇ ಸ್ವತಃ ಸಲಿಕೆಯ ಮುಖಾಂತರ ಸರಿ ಮಾಡಿದ್ದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am