ಬ್ರೇಕಿಂಗ್ ನ್ಯೂಸ್
03-08-20 12:01 pm Headline Karnataka News Network ದೇಶ - ವಿದೇಶ
ಭೋಪಾಲ್: ತನ್ನ ಕೈಯಾರೆ ಶೌಚಾಲಯ ಶುಚಿಗೊಳಿಸುವ ಮೂಲಕ ಮಧ್ಯಪ್ರದೇಶದ ಸಚಿವ ಪ್ರಧುಮಾನ್ ಸಿಂಗ್ ತೋಮರ್ ಭಾರೀ ಸುದ್ದಿಯಾಗಿದ್ದು, ಸದ್ಯ ಅವರಿಗೆ ಪ್ರಶಂಸೆಗಳ ಸುರಿಮಳೆಯೇ ಬರುತ್ತಿದೆ.
ಹೌದು. ಸಚಿವರಿಗೆ ಗ್ವಾಲಿಯರ್ನ ಆಯುಕ್ತರ ಕಚೇರಿಯ ಸಾರ್ವಜನಿಕ ಶೌಚಾಲಯ ದುರ್ನಾತ ಬೀರುತ್ತಿದೆ ಎಂದು ಕೆಲ ಮಹಿಳೆಯರು ದೂರು ನಿಡಿದ್ದರು. ಈ ಹಿನ್ನೆಲೆಯಲ್ಲಿ ಪರಶೀಲನೆ ನಡೆಸಲೆಂದು ಸಚಿವರು ತೆರಳಿದ್ದರು. ಈ ವೇಳೆ ಶೌಚಾಲಯ ಗಲೀಜಾಗಿರುವುದು ಕಂಡು ಬಂದಿದೆ.
ಈ ವೇಳೆ ಸಮಯ ವ್ಯರ್ಥ ಮಾಡದ ಸಚಿವರು ಕೂಡಲೇ ಟಾಯ್ಲೆಟ್ ಕ್ಲೀನರ್, ಬ್ರಶ್ ಇತ್ಯಾದಿಗಳನ್ನು ತಂದುಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಾನೇ ತನ್ನ ಕೈಯಾರೆ ಶೌಚಾಲಯ ಕ್ಲೀನ್ ಮಾಡಲು ಆರಂಭಿಸಿದರು. ಅಲ್ಲದೆ ಸರ್ಕಾರಿ ಕಚೇರಿಗಳಲ್ಲಿನ ಶೌಚಾಲಯಗಳನ್ನು ಶುಚಿಯಾಗಿಡುವ ಜವಾಬ್ದಾರಿಯನ್ನು ಅಲ್ಲಿನ ನೌಕರರೇ ತೆಗೆದುಕೊಳ್ಳಬೇಕು ಎಂದು ಇದೇ ವೇಳೆ ಆಗ್ರಹಿಸಿದರು.
ಕೊಳಕಾಗಿರುವ ಶೌಚಾಲಯ ಎಲ್ಲರಿಗೂ, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ತೀವ್ರ ತೊಂದರೆ ಉಂಟುಮಾಡುತ್ತದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡ ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಅಲ್ಲದೆ ಪ್ರತಿ ದಿನ ಶೌಚಾಲಯಗಳನ್ನು ಶುಚಿಗೊಳಿಸಬೇಕು ಎಂದು ಅವರು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ಸಿಂಗ್ ಚೌಹ್ಹಾಣ್ ಅವರು ಸ್ವಚ್ಛತೆ ಕಾಪಾಡಬೇಕು ಎಂದು ನಿರಂತರವಾಗಿ ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಚೇರಿಗಳನ್ನು ಸುಚಿಯಾಗಿಟ್ಟುಕೊಳ್ಳಲೇ ಬೇಕು ಎಂದು ಅವರು ತಿಳಿಸಿದ್ದಾರೆ.
हमारा इंदौर स्वच्छता में प्रथम स्थान पर है इस उत्कृष्ट स्थान को बरकरार रखने के लिए शहर को साफ स्वच्छ बनाए रखना हमारी भी जिम्मेदारी है|
— Pradhuman Singh Tomar (@PradhumanGwl) January 20, 2020
आज इंदौर में वेयर हाउस परिसर में गन्दगी देख #वास्तविक_सफाई_अभियान जारी रख वेयर हाउस प्रबंधन को परिसर साफ-स्वच्छ बनाए रखने के लिए निर्देशित किया| pic.twitter.com/Y2UtvXjM1q
ತೋಮರ್ ಅವರದ್ದು ಇದೇ ಮೊದಲ ಕೆಲಸವಲ್ಲ. ಈ ಹಿಂದೆಯೂ ಅವರು ಶುಚಿತ್ವ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈ ಮೊದಲು ಅವರು ಚರಂಡಿಯಲ್ಲಿ ನೀರು ನಿಂತಿದ್ದನ್ನು ಕಂಡು ತಾವೇ ಸ್ವತಃ ಸಲಿಕೆಯ ಮುಖಾಂತರ ಸರಿ ಮಾಡಿದ್ದರು.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm