ಬ್ರೇಕಿಂಗ್ ನ್ಯೂಸ್
24-08-22 11:00 am HK News Desk ದೇಶ - ವಿದೇಶ
ಲಂಡನ್, ಆಗಸ್ಟ್ 24: ಸ್ಕಾಟ್ಲೆಂಡ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ಗಿರೀಶ್ ಸುಬ್ರಹ್ಮಣ್ಯಂ (23) ಎಂಬವರು ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಹೈದರಾಬಾದ್ನ ಪವನ್ ಬಾಲಶೆಟ್ಟಿ (23), ಆಂಧ್ರಪ್ರದೇಶದ ನೆಲ್ಲೂರಿನ ಸುಧಾಕರ್ ಮೋದೆಪಲ್ಲಿ (30) ಎಂಬವರೂ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೈದರಾಬಾದ್ನ ಸಾಯಿ ವರ್ಮಾ (24) ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಗ್ಲಾಸ್ಗೊದ ಕ್ವೀನ್ ಎಲಿಜಬೆತ್ ಯುನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.

ಗಿರೀಶ್ ಹಾಗೂ ಪವನ್ ಅವರು ಲೀಸೆಸ್ಟರ್ ವಿಶ್ವವಿದ್ಯಾಲಯದಲ್ಲಿ ಏರೊನಾಟಿಕಲ್ ಎಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿಗಳಾಗಿದ್ದರು. ಸುಧಾಕರ್ ಮೋದೆಪಲ್ಲಿ ಇದೇ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ. ಸಾಯಿ ವರ್ಮಾ ಇದೇ ವಿಶ್ವವಿದ್ಯಾಲಯದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ.
ಕಳೆದ ಶುಕ್ರವಾರ, ಈ ನಾಲ್ವರು ಭಾರತೀಯರಿದ್ದ ಕಾರು ಹಾಗೂ ಭಾರಿ ಸರಕು ವಾಹನ (ಎಚ್ಜಿವಿ) ನಡುವೆ ಅಪಘಾತ ಸಂಭವಿಸಿದೆ. ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
London, Aug 23 (PTI) The police in Scotland are appealing for information as they investigate the circumstances surrounding a road accident that resulted in the death of three Indians, while a fourth Indian national remains in hospital in critical condition.Pavan Bashetty from Hyderabad and Girish Subramanyam from Bengaluru, both 23, were both Aeronautical Engineering students studying for a Master’s degree at the University of Leicester.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 10:09 pm
HK News Staffer
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm