ಬ್ರೇಕಿಂಗ್ ನ್ಯೂಸ್
24-08-22 11:00 am HK News Desk ದೇಶ - ವಿದೇಶ
ಲಂಡನ್, ಆಗಸ್ಟ್ 24: ಸ್ಕಾಟ್ಲೆಂಡ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ಗಿರೀಶ್ ಸುಬ್ರಹ್ಮಣ್ಯಂ (23) ಎಂಬವರು ಸೇರಿ ಮೂವರು ಭಾರತೀಯರು ಮೃತಪಟ್ಟಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಹೈದರಾಬಾದ್ನ ಪವನ್ ಬಾಲಶೆಟ್ಟಿ (23), ಆಂಧ್ರಪ್ರದೇಶದ ನೆಲ್ಲೂರಿನ ಸುಧಾಕರ್ ಮೋದೆಪಲ್ಲಿ (30) ಎಂಬವರೂ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೈದರಾಬಾದ್ನ ಸಾಯಿ ವರ್ಮಾ (24) ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಗ್ಲಾಸ್ಗೊದ ಕ್ವೀನ್ ಎಲಿಜಬೆತ್ ಯುನಿವರ್ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ.

ಗಿರೀಶ್ ಹಾಗೂ ಪವನ್ ಅವರು ಲೀಸೆಸ್ಟರ್ ವಿಶ್ವವಿದ್ಯಾಲಯದಲ್ಲಿ ಏರೊನಾಟಿಕಲ್ ಎಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿಗಳಾಗಿದ್ದರು. ಸುಧಾಕರ್ ಮೋದೆಪಲ್ಲಿ ಇದೇ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ. ಸಾಯಿ ವರ್ಮಾ ಇದೇ ವಿಶ್ವವಿದ್ಯಾಲಯದ ಮೆಕಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ.
ಕಳೆದ ಶುಕ್ರವಾರ, ಈ ನಾಲ್ವರು ಭಾರತೀಯರಿದ್ದ ಕಾರು ಹಾಗೂ ಭಾರಿ ಸರಕು ವಾಹನ (ಎಚ್ಜಿವಿ) ನಡುವೆ ಅಪಘಾತ ಸಂಭವಿಸಿದೆ. ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
London, Aug 23 (PTI) The police in Scotland are appealing for information as they investigate the circumstances surrounding a road accident that resulted in the death of three Indians, while a fourth Indian national remains in hospital in critical condition.Pavan Bashetty from Hyderabad and Girish Subramanyam from Bengaluru, both 23, were both Aeronautical Engineering students studying for a Master’s degree at the University of Leicester.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm