ಬ್ರೇಕಿಂಗ್ ನ್ಯೂಸ್
26-08-22 10:19 am HK News Desk ದೇಶ - ವಿದೇಶ
ಪಣಜಿ, ಆಗಸ್ಟ್ 26: ಬಿಜೆಪಿ ನಾಯಕಿ ಸೋನಾಲಿ ಫೋಗಾಟ್ ಸಾವಿನ ಪ್ರಕರಣದಲ್ಲಿ ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇದೇ ವೇಳೆ, ಪೋಸ್ಟ್ ಮಾರ್ಟಂ ವರದಿ ಬಂದಿದ್ದು ದೇಹದಲ್ಲಿ ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಉಲ್ಲೇಖವಾಗಿದೆ. ಹೀಗಾಗಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅಸಹಜ ಸಾವು ಎಂದಿದ್ದು ಈಗ ಕೊಲೆ ಪ್ರಕರಣವಾಗಿ ಬದಲಾಗಿದೆ.
ಮೊದಲಿಗೆ ಸೋನಾಲಿ ಅವರಿಗೆ ಹೃದಯಾಘಾತ ಆಗಿತ್ತು ಎಂದು ಪೊಲೀಸರು ತಿಳಿಸಿದ್ದರು. ಇದರ ಬೆನ್ನಲ್ಲೇ ಸೋನಾಲಿಯವರ ಕುಟುಂಬಸ್ಥರು ಕೊಲೆ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಅಲ್ಲದೆ, ಇಬ್ಬರು ಮ್ಯಾನೇಜರ್ ಗಳ ವಿರುದ್ಧ ಆರೋಪ ಮಾಡಿದ್ದರು. ಇದೀಗ ಪೋಸ್ಟ್ ಮಾರ್ಟಂ ವರದಿಯಲ್ಲಿ ದೇಹದ ಹಲವು ಕಡೆ ಹೊರಗಿನ ಒತ್ತಡದಿಂದಾದ ಗಾಯದ ಗುರುತುಗಳು ಕಂಡುಬಂದಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಇದರೊಂದಿಗೆ ಪೊಲೀಸರು ಇಬ್ಬರು ಮ್ಯಾನೇಜರ್ ಗಳ ವಿರುದ್ಧ ಕೇಸು ದಾಖಲಿಸಿದ್ದು, ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಆಗಸ್ಟ್ 23ರಂದು ಬೆಳಗ್ಗೆ 9 ಗಂಟೆಗೆ ಸೋನಾಲಿ ಮೃತಪಟ್ಟಿದ್ದಾಗಿ ತಿಳಿಸಲಾಗಿತ್ತು. ಸೋನಾಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದರು ಎನ್ನಲಾಗಿತ್ತು. ಈ ಬಗ್ಗೆ ಅಂಜನಾ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವೆಂದು ಕೇಸು ದಾಖಲು ಮಾಡಿದ್ದರು.
The Goa Police has registered a murder case pertaining to the death of BJP leader Sonali Phogat. The FIR has been registered under section 302 of IPC following the complaint made by Phogat's family.Phogat's autopsy was conducted today after her family members gave their consent. Her autopsy revealed multiple 'blunt injuries'.Speaking to India Today, Phogat’s nephew, Moninder Phogat, said, “We have now given our consent for the autopsy.”
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 10:09 pm
HK News Staffer
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm