ಬ್ರೇಕಿಂಗ್ ನ್ಯೂಸ್
29-08-22 12:00 pm HK News Desk ದೇಶ - ವಿದೇಶ
ನೋಯ್ಡಾ, ಆ 29: ಭಾನುವಾರ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ದೆಹಲಿ ನೋಯ್ಡಾ ಡೈರೆಕ್ಟ್ ಮೇಲ್ಸೇತುವೆ ಅಡಿಯ ಯಮುನಾ ನದಿಯಲ್ಲಿ ಮುಳುಗಿ ಐವರು ಯುವಕರು ಸಾವನ್ನಪ್ಪಿದ್ದಾರೆ.
ಡಿಎನ್ಡಿ ಮೇಲ್ಸೇತುವೆ ಅಡಿಯಲ್ಲಿ ಶ್ರೀಕೃಷ್ಣ ಮೂರ್ತಿಯ ವಿಸರ್ಜನೆ ವೇಳೆ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಯಮುನಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ದೆಹಲಿ ಪೊಲೀಸರ ಪ್ರಕಾರ, ಬಲಿಯಾದವರನ್ನು ಅಂಕಿತ್ (20), ಲಕ್ಕಿ (16), ಲಲಿತ್ (17), ಬೀರು (19) ಮತ್ತು ರಿತು ರಾಜ್ ಅಲಿಯಾಸ್ ಸಾನು (20) ಎಂದು ಗುರುತಿಸಲಾಗಿದೆ.
ಶ್ರೀಕೃಷ್ಣ ಮೂರ್ತಿ ವಿಸರ್ಜನೆ ನಂತರ ವಿಗ್ರಹವೊಂದು ನದಿಯ ಮಧ್ಯದಲ್ಲಿ ಸಿಲುಕಿಕೊಂಡಿತ್ತು ಅದನ್ನು ನೋಡಿದ ನಂತರ, ಆರು ಜನರು ನದಿಗೆ ಧುಮುಕಿದ್ದಾರೆ.
ಆರು ಜನ ಯುವಕರಲ್ಲಿ ಒಬ್ಬರು ಮಾತ್ರ ಹಿಂತಿರುಗುವಲ್ಲಿ ಯಶಸ್ವಿಯಾಗಿದ್ದು, ಉಳಿದ ಐವರು ಮುಳುಗಿದ್ದಾರೆ. ಮೃತರು ಗ್ರೇಟರ್ ನೋಯ್ಡಾದ ಸಲಾರ್ಪುರ ಗ್ರಾಮದ ನಿವಾಸಿಗಳು.
ಐವರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Five people, including two minors, drowned in the Yamuna river under the DND (Delhi Noida Direct) flyover during the immersion of the Lord Krishna idol on Sunday, police said.According to Delhi police, the victims have been identified as Ankit (20), Lucky (16), Lalit (17), Beeru (19) and Ritu Raj alias Sanu (20).On information, a police team reached the spot, they said.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm