ಬ್ರೇಕಿಂಗ್ ನ್ಯೂಸ್
29-08-22 07:13 pm HK News Desk ದೇಶ - ವಿದೇಶ
ನವದೆಹಲಿ,ಆಗಸ್ಟ್ 29: ಇನ್ನು ಮುಂದೆ ಇಶಾ ಅಂಬಾನಿ ರಿಲಯನ್ಸ್ ರಿಟೇಲ್ ಕಂಪನಿಯ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮುಕೇಶ್ ಅಂಬಾನಿ ಸೋಮವಾರ ಘೋಷಿಸಿದ್ದಾರೆ.
ಜೂನ್ ತಿಂಗಳಿನಲ್ಲಿ ರಿಲಯನ್ಸ್ ಜಿಯೋದ ಟೆಲಿಕಾಂ ಸಂಸ್ಥೆಗೆ ಆಕಾಶ್ ಅಂಬಾನಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ ಎಂದು ಮೂಲಗಳು ವಿವರಿಸಿವೆ.
ರಿಲಯನ್ಸ್ ಇಂಡಸ್ಟ್ರೀಸ್ ನ 45ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಿಲಯನ್ಸ್ ರಿಟೇಲ್ ಗೆ ಮುಖ್ಯಸ್ಥೆ ಎಂದು ಘೋಷಣೆಯಾದ ನಂತರ ಮಾತನಾಡಿದ ಇಶಾ ಅಂಬಾನಿ, ವಾಟ್ಸಪ್ ಬಳಸಿಕೊಂಡು ಆನ್ ಲೈನ್ ನಲ್ಲಿ ದಿನಬಳಕೆ ವಸ್ತುಗಳನ್ನು ಆರ್ಡರ್ ಮಾಡುವ ಬಗ್ಗೆ ಮತ್ತು ಪಾವತಿ ಮಾಡುವುದು ಹೇಗೆ ಎಂಬ ಬಗ್ಗೆ ಮಾಹಿತಿ ನೀಡಿದ್ದರು.
ಅಷ್ಟೇ ಅಲ್ಲ ರಿಲಯನ್ಸ್ ರಿಟೇಲ್ ಶೀಘ್ರದಲ್ಲೇ ಎಫ್ ಎಂಸಿಜಿ (ಫಾಸ್ಟ್ ಮೂವಿಂಗ್ ಕನ್ಸೂಮರ್ ಗೂಡ್ಸ್) ವ್ಯವಹಾರವನ್ನು ಪ್ರಾರಂಭಿಸಲಿದೆ ಎಂದು ಈ ಸಂದರ್ಭದಲ್ಲಿ ಇಶಾ ಅಂಬಾನಿ ಹೇಳಿದರು.
ಉತ್ತಮ ಗುಣಮಟ್ಟದ ವಸ್ತುಗಳನ್ನು ಕೈಗೆಟಕುವ ಬೆಲೆಯಲ್ಲಿ ನೀಡುವ ಮೂಲಕ ಪ್ರತಿಯೊಬ್ಬ ಭಾರತೀಯರ ದಿನಬಳಕೆ ವಸ್ತುಗಳ ಅಗತ್ಯತೆಗಳ ಸಮಸ್ಯೆ ನಿವಾರಿಸುವುದು ನಮ್ಮ ಮುಖ್ಯ ಆದ್ಯತೆಯಾಗಿದೆ ಎಂದು ಇಶಾ ತಿಳಿಸಿದ್ದಾರೆ.
Billionaire Mukesh Ambani on Monday laid bare the succession plan at India’s most valuable company, identifying twins children Akash and Isha for telecom and retail leadership, and youngest son Anant for new energy unit.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm