ಬ್ರೇಕಿಂಗ್ ನ್ಯೂಸ್
30-08-22 10:46 am HK News Desk ದೇಶ - ವಿದೇಶ
ಇಸ್ಲಾಮಾಬಾದ್ ಆಗಸ್ಟ್ 30: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ತರಕಾರಿ ಬೆಲೆಗಳು ಗಗನಕ್ಕೆರಿದ್ದು, ಟೊಮೆಟೊ 1 ಕೆ.ಜಿಗೆ 500ರೂ. ಆಗಿದೆ.
ಪಾಕಿಸ್ತಾನದಲ್ಲಿ ರಾಷ್ಟ್ರವ್ಯಾಪಿ ಆಭರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆಗಳಿಗೂ ಹಾನಿಯಾಗಿ ತರಕಾರಿ ಬೆಲೆಗಳೆಲ್ಲವೂ ಗಗನಕ್ಕೆರಿವೆ. ಟೊಮೆಟೊ ಬೆಲೆ 1 ಕೆಜಿಗೆ 500 ರೂ. ಆಗಿದ್ದರೆ, ಈರುಳ್ಳಿ ಕೆಜಿಗೆ 300 ರೂ., ನಿಂಬೆಹಣ್ಣು ಕೆ.ಜಿಗೆ 400 ರೂ.ಗೆ ಮಾರಾಟವಾಗುತ್ತಿದೆ.
ಟೊಮೆಟೊ ಬೆಲೆಯು ಪ್ರತಿ ಕೆಜಿಗೆ 80 ರೂ. ಇತ್ತು. ಇದೀಗ ಆ ಬೆಲೆಗಿಂತ ಕನಿಷ್ಠ 6 ಪಟ್ಟು ಏರಿಕೆಯಾಗಿದೆ. ಆದರೆ ಈರುಳ್ಳಿ ಕೆ.ಜಿಗೆ ಅಧಿಕೃತ ದರ 61 ರೂ. ಇತ್ತು. ಅದಕ್ಕಿಂತ 5 ಪಟ್ಟು ಅಧಿಕವಾಗಿ ಮಾರಾಟವಾಗುತ್ತಿದೆ.
ಈ ಮೂರು ತರಕಾರಿಗಳ ಜೊತೆಗೆ ಶುಂಟಿ, ಬೆಳ್ಳುಳ್ಳಿ ಬೆಲೆಯೂ ಏರಿಕೆಯಾಗಿದೆ. ಈ ಬಗ್ಗೆ ಖರೀದಾರರೊಬ್ಬರು ಮಾತನಾಡಿದ್ದು, ಈಗ ಬಡವರು ಟೊಮೆಟೊವನ್ನು ನೋಡಬಹುದು, ಆದರೆ ಖರೀದಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದಲ್ಲಿ ಸತತವಾಗಿ ಬರುತ್ತಿರುವ ಮಳೆಯಿಂದಾಗಿ ಎಕ್ಕಾ ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, 5.5 ಶತಕೋಟಿ ಡಾಲರ್ಗಿಂತಲೂ ಅಧಿಕ ಮೌಲ್ಯದಲ್ಲಿ ಹಾನಿಯಾಗಿವೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಐತಿಹಾಸಿಕ ಮಾನ್ಸೂನ್ ಮಳೆಯಿಂದ ಉಂಟಾಗಿದ್ದು ಪ್ರವಾಹವು 33 ದಶಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ಇದರಿಂದ ವ್ಯಾಪಕ ಹಾನಿಯನ್ನುಂಟು ಮಾಡಿದೆ ಎಂದು ಹೇಳಲಾಗಿದೆ.
Amid massive surge in the prices of various vegetables and fruits in Lahore and other parts of Punjab province due to devastating floods, the Pakistan government may import tomato and onion from India, according to the market dealers here.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm