ಬ್ರೇಕಿಂಗ್ ನ್ಯೂಸ್
30-08-22 10:46 am HK News Desk ದೇಶ - ವಿದೇಶ
ಇಸ್ಲಾಮಾಬಾದ್ ಆಗಸ್ಟ್ 30: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ ತರಕಾರಿ ಬೆಲೆಗಳು ಗಗನಕ್ಕೆರಿದ್ದು, ಟೊಮೆಟೊ 1 ಕೆ.ಜಿಗೆ 500ರೂ. ಆಗಿದೆ.
ಪಾಕಿಸ್ತಾನದಲ್ಲಿ ರಾಷ್ಟ್ರವ್ಯಾಪಿ ಆಭರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆಗಳಿಗೂ ಹಾನಿಯಾಗಿ ತರಕಾರಿ ಬೆಲೆಗಳೆಲ್ಲವೂ ಗಗನಕ್ಕೆರಿವೆ. ಟೊಮೆಟೊ ಬೆಲೆ 1 ಕೆಜಿಗೆ 500 ರೂ. ಆಗಿದ್ದರೆ, ಈರುಳ್ಳಿ ಕೆಜಿಗೆ 300 ರೂ., ನಿಂಬೆಹಣ್ಣು ಕೆ.ಜಿಗೆ 400 ರೂ.ಗೆ ಮಾರಾಟವಾಗುತ್ತಿದೆ.
ಟೊಮೆಟೊ ಬೆಲೆಯು ಪ್ರತಿ ಕೆಜಿಗೆ 80 ರೂ. ಇತ್ತು. ಇದೀಗ ಆ ಬೆಲೆಗಿಂತ ಕನಿಷ್ಠ 6 ಪಟ್ಟು ಏರಿಕೆಯಾಗಿದೆ. ಆದರೆ ಈರುಳ್ಳಿ ಕೆ.ಜಿಗೆ ಅಧಿಕೃತ ದರ 61 ರೂ. ಇತ್ತು. ಅದಕ್ಕಿಂತ 5 ಪಟ್ಟು ಅಧಿಕವಾಗಿ ಮಾರಾಟವಾಗುತ್ತಿದೆ.
ಈ ಮೂರು ತರಕಾರಿಗಳ ಜೊತೆಗೆ ಶುಂಟಿ, ಬೆಳ್ಳುಳ್ಳಿ ಬೆಲೆಯೂ ಏರಿಕೆಯಾಗಿದೆ. ಈ ಬಗ್ಗೆ ಖರೀದಾರರೊಬ್ಬರು ಮಾತನಾಡಿದ್ದು, ಈಗ ಬಡವರು ಟೊಮೆಟೊವನ್ನು ನೋಡಬಹುದು, ಆದರೆ ಖರೀದಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದಲ್ಲಿ ಸತತವಾಗಿ ಬರುತ್ತಿರುವ ಮಳೆಯಿಂದಾಗಿ ಎಕ್ಕಾ ನದಿಗಳು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, 5.5 ಶತಕೋಟಿ ಡಾಲರ್ಗಿಂತಲೂ ಅಧಿಕ ಮೌಲ್ಯದಲ್ಲಿ ಹಾನಿಯಾಗಿವೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಆಹಾರದ ಬೆಲೆಗಳು ಗಣನೀಯವಾಗಿ ಏರಿಕೆಯಾಗಿರುವುದರಿಂದ ಪ್ರವಾಹದ ಪ್ರಭಾವವನ್ನು ತಗ್ಗಿಸಲು ಪಾಕಿಸ್ತಾನವು ಭಾರತದಿಂದ ತರಕಾರಿಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಧಾರ ಮಾಡಿದೆ ಎಂದು ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಸೋಮವಾರ ಹೇಳಿದ್ದಾರೆ.
ಐತಿಹಾಸಿಕ ಮಾನ್ಸೂನ್ ಮಳೆಯಿಂದ ಉಂಟಾಗಿದ್ದು ಪ್ರವಾಹವು 33 ದಶಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ, ಇದರಿಂದ ವ್ಯಾಪಕ ಹಾನಿಯನ್ನುಂಟು ಮಾಡಿದೆ ಎಂದು ಹೇಳಲಾಗಿದೆ.
Amid massive surge in the prices of various vegetables and fruits in Lahore and other parts of Punjab province due to devastating floods, the Pakistan government may import tomato and onion from India, according to the market dealers here.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm