ಬ್ರೇಕಿಂಗ್ ನ್ಯೂಸ್
30-08-22 02:43 pm HK News Desk ದೇಶ - ವಿದೇಶ
ಭಾರತೀಯ ರಿಸರ್ವ್ ಬ್ಯಾಂಕ್ (RBI) ಸೆಪ್ಟೆಂಬರ್ನ ಬ್ಯಾಂಕ್ ರಜಾ ದಿನಗಳ ಕ್ಯಾಲೆಂಡರ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರ್ಬಿಐನ ಈ ಪಟ್ಟಿ ಪ್ರಕಾರ, ಸೆಪ್ಟೆಂಬರ್ 2022 ರಲ್ಲಿ ಒಟ್ಟು 13 ದಿನಗಳವರೆಗೆ ಬ್ಯಾಂಕುಗಳು ಬಂದ್ ಆಗಲಿದೆ. ನೀವು ಬ್ಯಾಂಕ್ನ ಯಾವುದೇ ಕಾರ್ಯ ಮಾಡುವುದಕ್ಕೂ ಮುನ್ನ ಯಾವೆಲ್ಲಾ ದಿನ ರಜೆ ಇರಲಿದೆ ಎಂದು ತಿಳಿಯುವುದು ಉತ್ತಮ.
ಸಾಮಾನ್ಯವಾಗಿ ಖಾಸಗಿ ಹಾಗೂ ಸರ್ಕಾರಿ ಬ್ಯಾಂಕ್ ರಾಷ್ಟ್ರೀಯ ರಜಾದಿನ, ಹಬ್ಬಕ್ಕಾಗಿ ರಜೆ ಇದ್ದಾಗ ಹಾಗೂ ಭಾನುವಾರ ಬಂದ್ ಆಗಿರುತ್ತದೆ. ಹಾಗೆಯೇ ದೇಶದಾದ್ಯಂತ ಪ್ರತಿ ತಿಂಗಳು ಎರಡನೇ ಹಾಗೂ ನಾಲ್ಕನೇ ಶನಿವಾರ ಬ್ಯಾಂಕ್ ರಜೆ ಇರಲಿದೆ. ಇನ್ನು ಈ ರಜಾದಿನಗಳ ಮಾತ್ರವಲ್ಲದೇ ಕೆಲವು ರಾಜ್ಯಗಳ ಕೆಲವು ಪ್ರದೇಶಗಳಲ್ಲಿ ಆಚರಣೆ ಮಾಡುವ ಸ್ಥಳೀಯ ಹಬ್ಬದ ಸಂದರ್ಭದಲ್ಲೂ ಬ್ಯಾಂಕ್ಗಳು ಬಂದ್ ಆಗಲಿದೆ. ಈ ಸಂದರ್ಭದಲ್ಲಿ ಬ್ಯಾಂಕ್ಗಳ ಸ್ಥಳೀಯ ಬ್ರಾಂಚ್ಗಳು ಮಾತ್ರ ಬಂದ್ ಆಗಿರುತ್ತದೆ.
ನೀವು ಬ್ಯಾಂಕ್ಗೆ ಹೋದ ಬಳಿಕ ಬ್ಯಾಂಕ್ ರಜೆ ಎಂದು ತಿಳಿದು ಹಿಂದೆ ಬರುವುದನ್ನು ತಪ್ಪಿಸಲು ಮುಂದಿನ ತಿಂಗಳಿನಲ್ಲಿ ಬ್ಯಾಂಕ್ಗಳು ಎಷ್ಟು ದಿನ ಬಂದ್ ಆಗಿರಲಿದೆ ಎಂದು ಈಗಲೇ ತಿಳಿಯುವುದು ಉತ್ತಮ. ಯಾಕೆಂದರೆ ಸೆಪ್ಟೆಂಬರ್ನಲ್ಲಿ ಸರಿ ಸುಮಾರು ಅರ್ಧ ತಿಂಗಳು ಬ್ಯಾಂಕ್ ರಜೆ ಇರಲಿದೆ. ಆದರೆ ದೇಶಾದ್ಯಂತ ಎಲ್ಲಾ ಬ್ಯಾಂಕ್ಗಳು ಬಂದ್ ಆಗಲಾರದು. ಈ ಪೈಕಿ ಕೆಲವು ರಜೆಗಳು ಕೆಲವು ರಾಜ್ಯಗಳಲ್ಲಿ ಮಾತ್ರ ಇರಲಿದೆ. ಒಟ್ಟಾಗಿ 13 ದಿನಗಳ ಕಾಲ ಬ್ಯಾಂಕ್ ರಜೆ ಇರಲಿದೆ. ಯಾವೆಲ್ಲಾ ದಿನಗಳು ಬ್ಯಾಂಕ್ ರಜೆ ಇದೆ ಎಂದು ಈ ಕೆಳಗೆ ಪಟ್ಟಿಯಲ್ಲಿ ನೀಡಲಾಗಿದೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಪ್ರಕಾರ ಸೆಪ್ಟೆಂಬರ್ನಲ್ಲಿ ಎಂಟು ದಿನಗಳ ಕಾಲ ರಜೆ ಎಂದು ಗೊತ್ತು ಮಾಡಲಾಗಿದೆ. ಇದರಲ್ಲಿ ಕೊಚ್ಚಿ ಹಾಗೂ ತಿರುವನಂತಪುರದಲ್ಲಿ ಆಚರಣೆ ಮಾಡಲಾಗುವ ನಾರಾಯಣ ಗುರು ಜಯಂತಿ ದಿನವಾದ ಸೆಪ್ಟೆಂಬರ್ 10 ಕೂಡಾ ಸೇರಿದೆ. ಇನ್ನು ಈ ದಿನ ಎರಡನೇ ಶನಿವಾರವಾದ ಕಾರಣ ದೇಶದಾದ್ಯಂತವು ಬ್ಯಾಂಕ್ಗಳು ಬಂದ್ ಆಗಿರಲಿದೆ. ಇನ್ನು ಉಳಿದಂತೆ ವಾರದ ರಜೆ, ಎರಡನೇ ಶನಿವಾರದ ರಜೆ ಎಲ್ಲವೂ ಸೇರಿ ಸೆಪ್ಟೆಂಬರ್ನಲ್ಲಿ ಒಟ್ಟಾಗಿ 13 ದಿನಗಳ ಕಾಲ ಬ್ಯಾಂಕ್ ಬಂದ್ ಆಗಲಿದೆ.
ಸೆಪ್ಟೆಂಬರ್ನಲ್ಲಿ ಬ್ಯಾಂಕ್ ರಜಾದಿನಗಳ ಪಟ್ಟಿ
Banks will be closed for 13 days in September according to the Reserve Bank of India's (RBI) list of holidays. These holidays include festivals, second/fourth Saturdays, and Sundays; however, it is important to note that on festivals, banks in other parts of the country operate normally, except in the state(s) in which the festival is celebrated. Only on national holidays, the second and fourth Saturdays of the month, and Sundays, all banks will remain closed.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm