ಬ್ರೇಕಿಂಗ್ ನ್ಯೂಸ್
04-09-22 06:03 pm HK News Desk ದೇಶ - ವಿದೇಶ
ನವದೆಹಲಿ, ಸೆ.4: ಭಾರತವು 2029ರ ವೇಳೆಗೆ ಜರ್ಮನಿ ಮತ್ತು ಜಪಾನ್ ಆರ್ಥಿಕತೆಯನ್ನು ಹಿಂದಿಕ್ಕಿ ಜಗತ್ತಿನಲ್ಲಿ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಎಸ್ ಬಿಐ ಸಂಶೋಧನಾ ವರದಿಯೊಂದು ಹೇಳಿದೆ.
ಭಾರತದ ಜಿಡಿಪಿ ದರವು ವಿಸ್ತಾರಗೊಳ್ಳುತ್ತಿದ್ದು, ಸದ್ಯಕ್ಕೆ ಯುಕೆಯನ್ನು ಹಿಂದಿಕ್ಕಿ 5ನೇ ಸ್ಥಾನದಲ್ಲಿದೆ. ಹಾಗೆ ನೋಡಿದರೆ, 5ನೇ ಸ್ಥಾನಕ್ಕೆ ಏರಿರುವುದು ಇತ್ತೀಚಿನ ಬೆಳವಣಿಗೆ ಅಲ್ಲ. 2021ರ ಡಿಸೆಂಬರ್ ನಲ್ಲಿಯೇ ಯುಕೆ ಆರ್ಥಿಕತೆಯನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೆ ಹೋಗಿತ್ತು. ಭಾರತದ ಜಿಡಿಪಿ ಬೆಳವಣಿಗೆ ದರ ಈಗ ಶೇ. 3.5ರಲ್ಲಿದೆ. 2014ರಲ್ಲಿ ಅದು ಶೇ. 2.5ರಲ್ಲಿತ್ತು. ಇದೇ ರೀತಿ ಬೆಳವಣಿಗೆಯಾದಲ್ಲಿ 2027ರ ಹೊತ್ತಿಗೆ ಜಿಡಿಪಿ ನಾಲ್ಕು ಶೇಕಡಾಕ್ಕೆ ಏರಿಕೆಯಾಗಲಿದೆ. ಹಾಗಾದಲ್ಲಿ ಜರ್ಮನಿ ಆರ್ಥಿಕತೆಯನ್ನು ಹಿಂದಿಕ್ಕಲಿದೆ ಎಂದು ಎಸ್ ಬಿಐ ಸಂಶೋಧನಾ ವಿಭಾಗದ ಗ್ರೂಪ್ ಚೀಫ್ ಇಕನಾಮಿಕ್ ಅಡ್ವೈಸರ್ ಸೌಮ್ಯಾ ಕಾಂತಿ ಘೋಷ್ ಬರೆದಿದ್ದಾರೆ.
2014ರಲ್ಲಿ ಜಿಡಿಪಿ ಆಧಾರದಲ್ಲಿ ವಿಶ್ವ ಆರ್ಥಿಕತೆಯಲ್ಲಿ ಭಾರತದ ಸ್ಥಾನ ಹತ್ತರಲ್ಲಿತ್ತು. 2022-23ರ ಸಾಲಿನ ಮೊದಲ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆ 13.5ರಲ್ಲಿತ್ತು. ಇದನ್ನು ಬೇರೆ ದೇಶಗಳಿಗೆ ಹೋಲಿಸಿದರೆ ಅತ್ಯಂತ ವೇಗದ ಬೆಳವಣಿಗೆಯಂತೆ ಕಾಣುತ್ತದೆ. 2022ರ ಜೂನ್ ವೇಳೆಗೆ ಜಿಡಿಪಿ ದರ 13.5ರಷ್ಟು ದಾಖಲಾಗಿತ್ತು. ಅದಕ್ಕೂ ಹಿಂದೆ 2021-22ರ ಸಾಲಿನಲ್ಲಿ ಬೆಳವಣಿಗೆ ದರವು ಶೇ. 20.1ರಲ್ಲಿತ್ತು. ಅಂದರೆ, 2022ರಲ್ಲಿ ದೇಶದ ಒಟ್ಟು ಜಿಡಿಪಿ 36.85 ಲಕ್ಷ ಕೋಟಿಗೇರಿದ್ದರೆ, ಹಿಂದಿನ ಸಾಲಿನಲ್ಲಿ ಈ ಮೊತ್ತ 32.46 ಲಕ್ಷ ಕೋಟಿ ಇತ್ತು ಎಂದು ಎಸ್ ಬಿಐ ಅಧಿಕೃತ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂಸ್ 18 ಡಾಟ್ ಕಾಮ್ ವರದಿ ಮಾಡಿದೆ.
ಕಳೆದ ಶುಕ್ರವಾರ ಬ್ಲೂಮ್ ಬರ್ಗ್ ಸಂಸ್ಥೆಯು ಭಾರತದ ಆರ್ಥಿಕತೆಯು ಯುನೈಟೆಡ್ ಕಿಂಗ್ ಡಮ್ ಅನ್ನು ಹಿಂದಿಕ್ಕಿದ್ದಾಗಿ ವರದಿ ಮಾಡಿತ್ತು. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯಲ್ಲಿ (ಐಎಂಎಫ್) 2021ರ ಸಾಲಿನ ಉಲ್ಲೇಖಿತವಾಗಿದ್ದ ಜಿಡಿಪಿ ಅಂಶಗಳನ್ನು ಆಧರಿಸಿ ಬ್ಲೂಮ್ ಬರ್ಗ್ ಸಂಸ್ಥೆಯು ಭಾರತದ ಆರ್ಥಿಕತೆಯನ್ನು ವಿಶ್ವದ ಐದನೇ ಅತಿ ದೊಡ್ಡ ಆರ್ಥಿಕತೆಯೆಂದು ಹೇಳಿತ್ತು.
Even as India has surpassed the UK in terms of gross domestic product (GDP) to become the fifth largest economy, an SBI report now says that the Indian economy is expected to become the third largest in the world by 2029, overtaking Germany and Japan as well. In that year, India will be seven notches higher as compared with its position in 2014, when the country was ranked 10th.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm