ಬ್ರೇಕಿಂಗ್ ನ್ಯೂಸ್
04-09-22 07:59 pm HK News Desk ದೇಶ - ವಿದೇಶ
ಪಾಟ್ನಾ, ಸೆ.4: ವಿರೋಧ ಪಕ್ಷಗಳೆಲ್ಲ ಒಂದಾಗಿ ಹೋರಾಟ ನಡೆಸಿದರೆ, 2024ರಲ್ಲಿ ಬಿಜೆಪಿಯನ್ನು ಕೇವಲ 50 ಸೀಟುಗಳಿಗೆ ಕಟ್ಟಿಹಾಕಬಹುದು. ಅದಕ್ಕಾಗಿ ನಾನು ಅಭಿಯಾನ ನಡೆಸಲು ಮುಂದಾಗಿದ್ದೇನೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಪಾಟ್ನಾದಲ್ಲಿ ನಡೆದ ಜೆಡಿಯು ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಿತೀಶ್ ಕುಮಾರ್ ಈ ಮಾತು ಹೇಳಿದ್ದಾರೆ. ಸೆ.5ರಂದು ನಿತೀಶ್ ಕುಮಾರ್ ದೆಹಲಿಗೆ ತೆರಳಲಿದ್ದು, ಅಲ್ಲಿ ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗಿ ಮಹಾ ಮೈತ್ರಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅದಕ್ಕೂ ಮೊದಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ತನ್ನನ್ನು ತಾನು ಪ್ರಧಾನಿ ಅಭ್ಯರ್ಥಿಯ ಆಕಾಂಕ್ಷಿ ಎನ್ನುವಂತೆ ಬಿಂಬಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗುತ್ತೇನೋ ಅನ್ನುವುದು ಸೆಕೆಂಡರಿ. ಆದರೆ, ಎಲ್ಲ ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ. ಆಮೂಲಕ ಬಿಜೆಪಿಯಿಂದ ಅಧಿಕಾರ ತಪ್ಪಿಸುವುದಕ್ಕೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮಣಿಪುರದಲ್ಲಿ ಆರು ಮಂದಿ ಜೆಡಿಯು ಪಕ್ಷದ ಶಾಸಕರನ್ನು ಬಿಜೆಪಿ ಸೆಳೆದುಕೊಂಡಿರುವುದನ್ನು ಪ್ರಸ್ತಾಪಿಸಿದ ನಿತೀಶ್ ಕುಮಾರ್, ಇದು ಸಾಂವಿಧಾನಿಕವೇ, ಈ ರೀತಿಯ ನಡೆಯನ್ನು ಸರಿ ಎನ್ನಲು ಆಗುತ್ತಾ.. ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಇದನ್ನು ದೇಶದ ಎಲ್ಲ ಕಡೆಯೂ ಮಾಡುತ್ತಿದ್ದಾರೆ. ಇದಕ್ಕಾಗಿಯೇ ಬಿಜೆಪಿ ವಿರುದ್ಧ 2024ರಲ್ಲಿ ಎಲ್ಲ ವಿಪಕ್ಷಗಳು ಒಂದಾಗಬೇಕು. ಒಂದು ಶಕ್ತಿಯ ವಿರುದ್ಧ ಹೋರಾಡಬೇಕು ಎಂದು ಹೇಳಿದ್ದಾರೆ.
At a key JD(U) conclave on Saturday, Bihar Chief Minister Nitish Kumar mounted an all-out attack on the BJP and said the saffron party can be sent packing with just 50 seats in the 2024 Lok Sabha elections by a united Opposition."If all (opposition) parties fight together, the BJP will be bundled out for about 50 seats. I am devoting myself to that drive (abhiyan)", said Kumar at a meeting of his party JD(U)’s national executive in Patna.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm