ಬ್ರೇಕಿಂಗ್ ನ್ಯೂಸ್
04-09-22 10:41 pm HK News Desk ದೇಶ - ವಿದೇಶ
ನವದೆಹಲಿ, ಸೆ.4 : ಭವಿಷ್ಯದಲ್ಲಿ ಯೋಗಿ ಆದಿತ್ಯ ನಾಥ್ ಭಾರತದ ಬಲಿಷ್ಠ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಅನಿರುದ್ಧ ಕುಮಾರ್ ಮಿಶ್ರ ಹೇಳಿದ್ದಾರೆ. ಈ ಹಿಂದೆ 2023ರ ವೇಳೆಗೆ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದ ಅವರು, ಪ್ರಸ್ತುತ ಯೋಗಿ ಆದಿತ್ಯನಾಥ್ ಅವರ ಜಾತಕಫಲವನ್ನು ಬಹಿರಂಗ ಪಡಿಸಿದ್ದಾರೆ.
ಭಾರತ ಸಂಜಾತ ಸನ್ಯಾಸಿಯೊಬ್ಬರು ದೀರ್ಘ ಕಾಲದ ವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಯಾರು ಕೂಡ ಅವರನ್ನು ಎದುರು ಹಾಕಿಕೊಳ್ಳಲು ಧೈರ್ಯ ತೋರುವುದಿಲ್ಲ ಎಂದು ಹೇಳಿ ಯೋಗಿ ಆದಿತ್ಯನಾಥ್ ಫೋಟೋವನ್ನು ಲಗತ್ತಿಸಿ ಮಿಶ್ರ ಅವರು ಟ್ವೀಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಭಾರತ ಬದಲಾಗುತ್ತದೆ. ಜಗತ್ತಿನಾದ್ಯಂತ ಭಾರತ ದೇಶದ ಗೌರವ ಹೆಚ್ಚುತ್ತದೆ ಎಂದು ಹೇಳಿದ್ದಾರೆ. ಆಡಳಿತ ವ್ಯವಸ್ಥೆಯಲ್ಲೂ ಗಮನಾರ್ಹ ಬದಲಾವಣೆಯಾಗುತ್ತದೆ ಎಂದು ಹೇಳಿರುವ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ದೇಶದ ಜನತೆ ಇದನ್ನು ನೋಡಬಹುದು ಎಂದು ತಿಳಿಸಿದ್ದಾರೆ.

ಮುಂದಿನ ಅವಧಿಗೂ ನರೇಂದ್ರ ಮೋದಿ ಪ್ರಧಾನಿಯಾಗುವುದು ನಿಶ್ಚಿತ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಿಶ್ರ ಅವರು ಹೇಳಿರುವ ಭವಿಷ್ಯವಾಣಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Yogi Adityanath to be the next PM of India says Astrologer Anirudh Kumar.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm