ಬ್ರೇಕಿಂಗ್ ನ್ಯೂಸ್
12-09-22 06:53 pm HK News Desk ದೇಶ - ವಿದೇಶ
ಪಣಜಿ, ಸೆ.12: ಬಿಜೆಪಿ ನಾಯಕಿ, ಟಿವಿ ರಿಯಾಲಿಟಿ ಶೋ ತಾರೆ ಸೋನಾಲಿ ಫೋಗಟ್ ಸಾವಿನ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಗೋವಾ ಸರಕಾರ ಶಿಫಾರಸು ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದಿದ್ದು ಸಿಬಿಐ ತನಿಖೆ ನಡೆಸಲು ಕೋರಿದ್ದೇನೆ ಎಂದು ತಿಳಿಸಿದ್ದಾರೆ.
ಹರ್ಯಾಣದಲ್ಲಿ ಬಿಗ್ ಬಾಸ್ ತಾರೆಯೂ ಆಗಿದ್ದ ಸೋನಾಲಿ ಫೋಗಟ್ ಆಗಸ್ಟ್ 23ರಂದು ಗೋವಾಕ್ಕೆ ಬಂದಿದ್ದ ವೇಳೆ ನಿಗೂಢ ಸಾವು ಕಂಡಿದ್ದರು. ಈ ಬಗ್ಗೆ ಕುಟುಂಬಸ್ಥರು ಸೋನಾಲಿ ಜೊತೆಗಿದ್ದ ಮ್ಯಾನೇಜರ್ ಬಗ್ಗೆಯೇ ಸಂಶಯ ವ್ಯಕ್ತಪಡಿಸಿದ್ದರು. ತನಿಖೆ ನಡೆಸಿದ್ದ ಗೋವಾ ಪೊಲೀಸರು ಇಬ್ಬರು ಮ್ಯಾನೇಜರ್ ಸೇರಿದಂತೆ ಐದು ಮಂದಿಯನ್ನು ಬಂಧಿಸಿದ್ದರು.

ಆದರೆ ಪ್ರಕರಣದ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸೋದರರು ಸಿಬಿಐ ತನಿಖೆ ನಡೆಸಲು ಒತ್ತಾಯಿಸಿದ್ದರು. ಹರ್ಯಾಣದಲ್ಲಿ ನೆಲೆಸಿದ್ದ ಸೋನಾಲಿ ಫೋಗಟ್ ಅವರ ಪತಿ ನಾಲ್ಕು ವರ್ಷಗಳ ಹಿಂದೆಯೇ ತೀರಿಕೊಂಡಿದ್ದರು. ಆನಂತರ, ಪರಿಚಯ ಆಗಿದ್ದ ಸುಖ್ ವಿಂದರ್ ಸಿಂಗ್ ತಾನೇ ಆಕೆಯ ಮ್ಯಾನೇಜರ್ ಆಗಿ ಜೊತೆ ಸೇರಿಕೊಂಡಿದ್ದ. ಆದರೆ ಈ ನಡುವೆ ಆಕೆಗೆ ಮತ್ತು ಬರಿಸುವ ಜ್ಯೂಸ್ ಕೊಟ್ಟು ಅತ್ಯಾಚಾರ ಎಸಗಿದ್ದಲ್ಲದೆ, ಅದರ ವಿಡಿಯೋ ಮಾಡಿಟ್ಟು ಆಕೆಯ ಆಸ್ತಿಯನ್ನು ಕೊಳ್ಳೆ ಹೊಡೆದಿದ್ದರು. ಪದೇ ಪದೇ ಅತ್ಯಾಚಾರ ನಡೆಸಿ ಕಿರುಕುಳ ನೀಡುತ್ತಿದ್ದರು ಅನ್ನುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಸೋನಾಲಿ ಸೋದರನೇ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇದು ಸಹಜ ಸಾವಲ್ಲ, ಕೊಲೆಯೆಂದು ಆರೋಪ ಮಾಡಿದ್ದರು. ಅದರಂತೆ, ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.
The Ministry of Home Affairs (MHA) on Monday recommended a CBI probe into BJP leader Sonali Phogat’s death case, sources told ANI news agency.Earlier in the day, the Goa government said it will hand over the investigation of the case to the Central Bureau of Investigation. Chief Minister Pramod Sawant wrote to Union Home Minister Amit Shah to hand over the murder case to the central agency.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm