ಬ್ರೇಕಿಂಗ್ ನ್ಯೂಸ್
12-09-22 06:53 pm HK News Desk ದೇಶ - ವಿದೇಶ
ಪಣಜಿ, ಸೆ.12: ಬಿಜೆಪಿ ನಾಯಕಿ, ಟಿವಿ ರಿಯಾಲಿಟಿ ಶೋ ತಾರೆ ಸೋನಾಲಿ ಫೋಗಟ್ ಸಾವಿನ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಗೋವಾ ಸರಕಾರ ಶಿಫಾರಸು ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದಿದ್ದು ಸಿಬಿಐ ತನಿಖೆ ನಡೆಸಲು ಕೋರಿದ್ದೇನೆ ಎಂದು ತಿಳಿಸಿದ್ದಾರೆ.
ಹರ್ಯಾಣದಲ್ಲಿ ಬಿಗ್ ಬಾಸ್ ತಾರೆಯೂ ಆಗಿದ್ದ ಸೋನಾಲಿ ಫೋಗಟ್ ಆಗಸ್ಟ್ 23ರಂದು ಗೋವಾಕ್ಕೆ ಬಂದಿದ್ದ ವೇಳೆ ನಿಗೂಢ ಸಾವು ಕಂಡಿದ್ದರು. ಈ ಬಗ್ಗೆ ಕುಟುಂಬಸ್ಥರು ಸೋನಾಲಿ ಜೊತೆಗಿದ್ದ ಮ್ಯಾನೇಜರ್ ಬಗ್ಗೆಯೇ ಸಂಶಯ ವ್ಯಕ್ತಪಡಿಸಿದ್ದರು. ತನಿಖೆ ನಡೆಸಿದ್ದ ಗೋವಾ ಪೊಲೀಸರು ಇಬ್ಬರು ಮ್ಯಾನೇಜರ್ ಸೇರಿದಂತೆ ಐದು ಮಂದಿಯನ್ನು ಬಂಧಿಸಿದ್ದರು.
ಆದರೆ ಪ್ರಕರಣದ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸೋದರರು ಸಿಬಿಐ ತನಿಖೆ ನಡೆಸಲು ಒತ್ತಾಯಿಸಿದ್ದರು. ಹರ್ಯಾಣದಲ್ಲಿ ನೆಲೆಸಿದ್ದ ಸೋನಾಲಿ ಫೋಗಟ್ ಅವರ ಪತಿ ನಾಲ್ಕು ವರ್ಷಗಳ ಹಿಂದೆಯೇ ತೀರಿಕೊಂಡಿದ್ದರು. ಆನಂತರ, ಪರಿಚಯ ಆಗಿದ್ದ ಸುಖ್ ವಿಂದರ್ ಸಿಂಗ್ ತಾನೇ ಆಕೆಯ ಮ್ಯಾನೇಜರ್ ಆಗಿ ಜೊತೆ ಸೇರಿಕೊಂಡಿದ್ದ. ಆದರೆ ಈ ನಡುವೆ ಆಕೆಗೆ ಮತ್ತು ಬರಿಸುವ ಜ್ಯೂಸ್ ಕೊಟ್ಟು ಅತ್ಯಾಚಾರ ಎಸಗಿದ್ದಲ್ಲದೆ, ಅದರ ವಿಡಿಯೋ ಮಾಡಿಟ್ಟು ಆಕೆಯ ಆಸ್ತಿಯನ್ನು ಕೊಳ್ಳೆ ಹೊಡೆದಿದ್ದರು. ಪದೇ ಪದೇ ಅತ್ಯಾಚಾರ ನಡೆಸಿ ಕಿರುಕುಳ ನೀಡುತ್ತಿದ್ದರು ಅನ್ನುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಸೋನಾಲಿ ಸೋದರನೇ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇದು ಸಹಜ ಸಾವಲ್ಲ, ಕೊಲೆಯೆಂದು ಆರೋಪ ಮಾಡಿದ್ದರು. ಅದರಂತೆ, ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.
The Ministry of Home Affairs (MHA) on Monday recommended a CBI probe into BJP leader Sonali Phogat’s death case, sources told ANI news agency.Earlier in the day, the Goa government said it will hand over the investigation of the case to the Central Bureau of Investigation. Chief Minister Pramod Sawant wrote to Union Home Minister Amit Shah to hand over the murder case to the central agency.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm