ಬ್ರೇಕಿಂಗ್ ನ್ಯೂಸ್
13-09-22 12:37 pm HK News Desk ದೇಶ - ವಿದೇಶ
ಹೈದರಾಬಾದ್, ಸೆ.13: ಎಲೆಕ್ಟ್ರಿಕ್ ಬೈಕ್ ಶೋರೂಮ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಸಿಕಂದರಾಬಾದ್ ನಲ್ಲಿ ಸಂಭವಿಸಿದೆ.
ನಾಲ್ಕು ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಎಲೆಕ್ಟ್ರಿಕ್ ಬೈಕ್ ಶೋರೂಮ್ ಇದ್ದು ಇಲ್ಲಿ ಅಗ್ನಿ ಅವಘಡ ಸಂಭವಿಸಿ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದೆ ಅಲ್ಲದೆ ಕಟ್ಟಡದ ಮೊದಲ ಮಹಡಿಯಲ್ಲಿ ಹೋಟೆಲ್ ಇದ್ದು ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದ್ದುದರಿಂದ ಸಾವು ನೋವು ಸಂಭವಿಸಿದೆ.


ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿ.ವಿ ಆನಂದ್ ಹೇಳಿಕೆಯಂತೆ ಈ ದುರ್ಘಟನೆಯಲ್ಲಿ ಇದುವರೆಗೂ ಮಹಿಳೆಯರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ಗಾಯಗೊಂಡಿದ್ದು ಅವರನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.


ಹೊಟೇಲ್ ನಲ್ಲಿದ್ದ ಅತಿಥಿಗಳಿಗೆ ದಟ್ಟ ಹೊಗೆ ಆವರಿಸಿದ್ದರಿಂದ ಹೆಚ್ಚಿನವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕೆಲವರು ಕಿಟಕಿಯ ಗಾಜುಗಳನ್ನು ಒಡೆದು ಕೆಳಗೆ ಹಾರಿದ್ದಾರೆ, ಅವರಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನು ಕೆಲವರು ಕೊಠಡಿಗಳಲ್ಲಿ ಸಿಲುಕಿದ್ದರು ಅವರನ್ನು ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.

![]()
ಘಟನೆ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹೋಟೆಲ್ ನಲ್ಲಿ ಸಿಲುಕಿರುವವರನ್ನು ರಕ್ಷಣೆ ಮಾಡಿದ್ದು ಬೆಂಕಿ ನಂದಿಸಲು ಗಂಟೆಗಳ ಕಾಲ ಹರಸಾಹಸ ಪಡಬೇಕಾಯಿತು.
Eight people staying in a hotel were killed in a fire accident that originated from an electric bike showroom in the Secunderabad area on the night of Monday and Tuesday. Five others were injured, police said. Officials said the fire and smoke from the showroom engulfed a lodge above the showroom, killing the victims. About 25 to 30 people were said to be staying in the hotel at the time of the incident.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm