ಬ್ರೇಕಿಂಗ್ ನ್ಯೂಸ್
08-10-20 03:36 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ . 08 : ದಿನದಿಂದ ದಿನಕ್ಕೆ ಹತ್ರಾಸ್ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣದ ಪ್ರಮುಖ ಆರೋಪಿಯಾದ ಸಂದೀಪ್ ಸಿಂಗ್, ಉಲ್ಟಾ ಹೊಡೆದಿದ್ದಾನೆ. ಘಟನೆ ಬಗ್ಗೆ ಉತ್ತರ ಪ್ರದೇಶ ಪೊಲೀಸರಿಗೆ ಪತ್ರ ಬರೆದಿದ್ದು, ಸಂತ್ರಸ್ತೆಯ ಸಹೋದರ ಮತ್ತು ತಾಯಿಯೇ ತಮ್ಮ ಮಗಳ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ.
ಪೊಲೀಸರಿಗೆ ಬರೆದ ಪತ್ರಕ್ಕೆ ನಾಲ್ವರೂ ಆರೋಪಿಗಳಾದ ಸಂದೀಪ್, ರಾಮು, ಲವಕುಶ್ ಹಾಗೂ ರವಿ ಸಹಿ ಹಾಕಿದ್ದಾರೆ. ಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ, ವಿನಾಕಾರಣ ನಮ್ಮನ್ನು ಈ ಪ್ರಕರಣದಲ್ಲಿ ಸುಳ್ಳು ಆರೋಪಗಳೊಂದಿಗೆ ಸಿಲುಕಿಸಲಾಗುತ್ತಿದೆ ಎಂದು ಬರೆದಿದ್ದಾರೆ.

ಸಂತ್ರಸ್ತೆಯ ಪರಿಚಯ ನನಗೆ ಇತ್ತು. ಹೀಗಾಗಿ ನಾವಿಬ್ಬರೂ ದೀರ್ಘಕಾಲದಿಂದಲೂ ಸಂಪರ್ಕದಲ್ಲಿ ಇದ್ದೆವು. ಆದರೆ ಈ ಕೊಲೆ ಅಥವಾ ಅತ್ಯಾಚಾರವನ್ನು ನಾನು ಮಾಡಿಲ್ಲ. ನಾನು ಸಂತ್ರಸ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆಕೆಯ ಸಾವಿಗೆ ಆಕೆಯ ಸಹೋದರ ಹಾಗೂ ತಾಯಿಯೇ ಕಾರಣ. ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ದಾಖಲಿಸಲಾಗಿದೆ ಎಂದು ಆರೋಪಿ ಸಂದೀಪ್ ಪತ್ರದಲ್ಲಿ ಹೇಳಿಕೊಂಡಿದ್ದಾನೆ
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm