ಬ್ರೇಕಿಂಗ್ ನ್ಯೂಸ್
17-09-22 12:37 pm HK News Desk ದೇಶ - ವಿದೇಶ
ಮನಾಮ,(ಬೆಹ್ರೈನ್) ಸೆ.17 : ಸಮಾಜದಲ್ಲಿ ತಮ್ಮನ್ನು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರಿಗೆ ಇಂಡಿಯನ್ ಸೋಶಿಯಲ್ ಫೋರಂ ನೀಡುವ ಈ ವರ್ಷದ ಪ್ರಶಸ್ತಿಯನ್ನು ಮನಾಮಾ ಮುಹರ್ರಕ್ಅಲ್ ಇಸ್ಲಾಹ್ ಸೊಸೈಟಿ ಹಾಲ್ ನಲ್ಲಿ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಡಾ. ಮುಸ್ತಫಾ ರಜಾ ರಬ್ಬಾನಿ (ಬಿಹಾರ) ಅವರಿಗೆ ಶಿಕ್ಷಣ ತಜ್ಞ ಪ್ರಶಸ್ತಿ, ಸಾಮಾಜಿಕ ಕಾರ್ಯಕರ್ತರಾದ ಜವಾದ್ ಪಾಷಾ (ಕರ್ನಾಟಕ) ಅತ್ಯುತ್ತಮ ಸಾಮಾಜಿಕ ಕಾರ್ಯಕರ್ತ ಪ್ರಶಸ್ತಿ,ಮಾನವೀಯ ಸೇವೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಸಾಬು ಚಿರಮ್ಮೆಲ್ ಮತ್ತು ಫೈಸಲ್ ಪತಂಡಿ (ಕೇರಳ) ಇವರಿಗೆ ಪ್ರಶಸ್ತಿಯನ್ನು ನೀಡಲಾಯಿತು.


ಅತ್ಯುತ್ತಮ ಬರಹಗಾರ ಪ್ರಶಸ್ತಿಯನ್ನು ಅಬ್ದುಲ್ ಖಾಯ್ (ತಮಿಳುನಾಡು) ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ರಿಯಾಜ್ ಬಿ.ಕೆ (ಕರ್ನಾಟಕ) ಅವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ನೀಡಲಾಯಿತು. ಇಂಡಿಯನ್ ಸೋಶಿಯಲ್ ಫೋರಮ್ ಆಯೋಜಿಸಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಇಂಡಿಯನ್ ಸೋಶಿಯಲ್ ಫೋರಂ ಕೇಂದ್ರ ಸಮಿತಿ ಅಧ್ಯಕ್ಷ ಅಲಿ ಅಕ್ಬರ್ ಮತ್ತು ಪ್ರಧಾನ ಕಾರ್ಯದರ್ಶಿ ರಫೀಕ್ ಅಬ್ಬಾಸ್ ಉಪಸ್ಥಿತರಿದ್ದರು.
Indian Social Forum Bahrain organizes award ceremony for achievers from various fields.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm