ಬ್ರೇಕಿಂಗ್ ನ್ಯೂಸ್
17-09-22 12:37 pm HK News Desk ದೇಶ - ವಿದೇಶ
ಮನಾಮ,(ಬೆಹ್ರೈನ್) ಸೆ.17 : ಸಮಾಜದಲ್ಲಿ ತಮ್ಮನ್ನು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರಿಗೆ ಇಂಡಿಯನ್ ಸೋಶಿಯಲ್ ಫೋರಂ ನೀಡುವ ಈ ವರ್ಷದ ಪ್ರಶಸ್ತಿಯನ್ನು ಮನಾಮಾ ಮುಹರ್ರಕ್ಅಲ್ ಇಸ್ಲಾಹ್ ಸೊಸೈಟಿ ಹಾಲ್ ನಲ್ಲಿ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಡಾ. ಮುಸ್ತಫಾ ರಜಾ ರಬ್ಬಾನಿ (ಬಿಹಾರ) ಅವರಿಗೆ ಶಿಕ್ಷಣ ತಜ್ಞ ಪ್ರಶಸ್ತಿ, ಸಾಮಾಜಿಕ ಕಾರ್ಯಕರ್ತರಾದ ಜವಾದ್ ಪಾಷಾ (ಕರ್ನಾಟಕ) ಅತ್ಯುತ್ತಮ ಸಾಮಾಜಿಕ ಕಾರ್ಯಕರ್ತ ಪ್ರಶಸ್ತಿ,ಮಾನವೀಯ ಸೇವೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಸಾಬು ಚಿರಮ್ಮೆಲ್ ಮತ್ತು ಫೈಸಲ್ ಪತಂಡಿ (ಕೇರಳ) ಇವರಿಗೆ ಪ್ರಶಸ್ತಿಯನ್ನು ನೀಡಲಾಯಿತು.
ಅತ್ಯುತ್ತಮ ಬರಹಗಾರ ಪ್ರಶಸ್ತಿಯನ್ನು ಅಬ್ದುಲ್ ಖಾಯ್ (ತಮಿಳುನಾಡು) ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ರಿಯಾಜ್ ಬಿ.ಕೆ (ಕರ್ನಾಟಕ) ಅವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ನೀಡಲಾಯಿತು. ಇಂಡಿಯನ್ ಸೋಶಿಯಲ್ ಫೋರಮ್ ಆಯೋಜಿಸಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಇಂಡಿಯನ್ ಸೋಶಿಯಲ್ ಫೋರಂ ಕೇಂದ್ರ ಸಮಿತಿ ಅಧ್ಯಕ್ಷ ಅಲಿ ಅಕ್ಬರ್ ಮತ್ತು ಪ್ರಧಾನ ಕಾರ್ಯದರ್ಶಿ ರಫೀಕ್ ಅಬ್ಬಾಸ್ ಉಪಸ್ಥಿತರಿದ್ದರು.
Indian Social Forum Bahrain organizes award ceremony for achievers from various fields.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm